‘ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಹಿಮಾಚಲ ಪ್ರದೇಶದಲ್ಲಿ ಪ್ರಚಾರ ಮಾಡಿದರೂ, ಗುಡ್ಡಗಾಡು ರಾಜ್ಯದಲ್ಲಿ ‘ಡಬಲ್ ಎಂಜಿನ್ ಸರ್ಕಾರವು ಹಳಿತಪ್ಪಿತು’. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಜನಾದೇಶ ಪಡೆದಿರುವುದು ಪಕ್ಷಕ್ಕೆ ಒಂದು ರೀತಿಯ ಬೂಸ್ಟರ್ ಡೋಸ್ ಆಗಿದೆ’ ಎಂದು ಅವರು ಹೇಳಿದರು.