‘ನನ್ನ ತಂದೆ ವಕೀಲರೊಂದಿಗೆ ಸಮಾಲೋಚನೆ ನಡೆಸುತ್ತಿದ್ದು, ಈ ವಿಷಯದಲ್ಲಿ ಕಾನೂನು ಹೋರಾಟ ಮಾಡುತ್ತೇವೆ. ನಮ್ಮ ವಿರುದ್ಧ ಮಾಡಿರುವ ಆರೋಪಗಳು ನಿರಾಧಾರ. ಮಾಧ್ಯಮಗಳು ಅಥವಾ ಬಿಜೆಪಿ ನಿರ್ವಹಿಸುವ ಸಾಮಾಜಿಕ ಮಾಧ್ಯಮಗಳು ವಿಚಾರಣೆ ಬೇಕಿಲ್ಲ. ಕೋರ್ಟ್ನಲ್ಲಿ ನಿಷ್ಪಕ್ಷಪಾತ ವಿಚಾರಣೆ ನಡೆಯಲಿದ್ದು, ಈ ಕಾನೂನು ಹೋರಾಟದಲ್ಲಿ ಜಯ ಸಿಗುವ ವಿಶ್ವಾಸ ಇದೆ’ ಎಂದೂ ಟ್ವೀಟ್ ಮಾಡಿದ್ದಾರೆ.