'ಆ ಸಮಾರಂಭದಲ್ಲಿ ಕೃಷಿ ಕಾಯ್ದೆಗೆ ಸಂಬಂಧಿಸಿದಂತೆ ಒಂದು ಹೆಜ್ಜೆ ಹಿಂದೆ ಇರಿಸಿದ್ದೇವೆ. ಆದರೆ ರೈತರ ಕಲ್ಯಾಣಕ್ಕಾಗಿ ಸರ್ಕಾರವು ಯಾವಾಗಲೂ ಮುಂದಕ್ಕೆ ಚಲಿಸುತ್ತದೆ ಎಂದು ಹೇಳಿದ್ದೆ. ಹಾಗಾಗಿ ಈ ವಿಷಯದಲ್ಲಿ ಯಾವುದೇ ತಪ್ಪು ಗ್ರಹಿಕೆ ಇರಬಾರದು. ಕೃಷಿ ಕಾಯ್ದೆಗಳನ್ನು ಮರಳಿ ತರುವ ಯಾವುದೇ ಉದ್ದೇಶವನ್ನು ಸರ್ಕಾರ ಹೊಂದಿಲ್ಲ' ಎಂದು ತಿಳಿಸಿದ್ದಾರೆ.