<p><strong>ನವದೆಹಲಿ</strong>: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನಸಂಖ್ಯೆ ಆಧರಿಸಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಯನ್ನು ಹೆಚ್ಚಿಸುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಬುಧವಾರ ರಾಜ್ಯಸಭೆಗೆ ತಿಳಿಸಲಾಯಿತು.</p><p>ಕೇಂದ್ರ ಪಂಚಾಯತಿ ರಾಜ್ ರಾಜ್ಯ ಖಾತೆ ಸಚಿವ ಕಪಿಲ್ ಮೋರೇಶ್ವರ್ ಪಾಟೀಲ್ ಅವರು ಈ ಕುರಿತ ಪ್ರಶ್ನೆಯೊಂದಕ್ಕೆ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದರು. ಸಂವಿಧಾನದ ವಿಧಿ 243ಡಿ ಅಡಿ ಒಬಿಸಿಗೆ ಮೂರನೇ ಒಂದರಷ್ಟು ಮೀಸಲಾತಿ ನೀಡಲಾಗುತ್ತಿದೆ. ದೇಶದ 21 ರಾಜ್ಯಗಳು ಮೀಸಲಾತಿಯನ್ನು ಶೇ 50ಕ್ಕೆ ಹೆಚ್ಚಿಸಿವೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನಸಂಖ್ಯೆ ಆಧರಿಸಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಯನ್ನು ಹೆಚ್ಚಿಸುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಬುಧವಾರ ರಾಜ್ಯಸಭೆಗೆ ತಿಳಿಸಲಾಯಿತು.</p><p>ಕೇಂದ್ರ ಪಂಚಾಯತಿ ರಾಜ್ ರಾಜ್ಯ ಖಾತೆ ಸಚಿವ ಕಪಿಲ್ ಮೋರೇಶ್ವರ್ ಪಾಟೀಲ್ ಅವರು ಈ ಕುರಿತ ಪ್ರಶ್ನೆಯೊಂದಕ್ಕೆ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದರು. ಸಂವಿಧಾನದ ವಿಧಿ 243ಡಿ ಅಡಿ ಒಬಿಸಿಗೆ ಮೂರನೇ ಒಂದರಷ್ಟು ಮೀಸಲಾತಿ ನೀಡಲಾಗುತ್ತಿದೆ. ದೇಶದ 21 ರಾಜ್ಯಗಳು ಮೀಸಲಾತಿಯನ್ನು ಶೇ 50ಕ್ಕೆ ಹೆಚ್ಚಿಸಿವೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>