ಸಿಜೆಎಂ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ಗಳನ್ನು ಪಡೆದ ನಂತರ, ಆರೋಪಿಗಳನ್ನು ಬಂಧಿಸಲು ವಿಶೇಷ ತನಿಖಾ ತಂಡವು (ಎಸ್ಐಟಿ) ಪ್ರಯತ್ನಿಸುತ್ತಿದೆ. ಆರೋಪಿಗಳ ಪತ್ತೆಗೆ ಪೊಲೀಸ್ ತಂಡಗಳನ್ನು ಉತ್ತರ ಪ್ರದೇಶ, ಹರಿಯಾಣ ಮತ್ತು ನವದೆಹಲಿಗೆ ಕಳುಹಿಸಲಾಗಿದೆ ಎಂದು ಹರಿದ್ವಾರ ಎಸ್ಎಸ್ಪಿ ಸೆಂಥಿಲ್ ಆವೊದೈ ಕೃಷ್ಣ ರಾಜ್ ಎಸ್ ತಿಳಿಸಿದ್ದಾರೆ.