ಸೋಮವಾರ, 16 ಮಾರ್ಚ್ 2026
×
ADVERTISEMENT

ಭಾರಿ ಮಳೆಗೆ ಉತ್ತರ ಭಾರತ ತತ್ತರ: ಪಂಜಾಬ್‌ನಲ್ಲಿ 30 ಜನ ಸಾವು‌

206.83 ಮೀಟರ್‌ ತಲುಪಿದ ಯಮುನಾ ನದಿ ನೀರಿನ ಮಟ್ಟ
Published : 3 ಸೆಪ್ಟೆಂಬರ್ 2025, 14:13 IST
Last Updated : 3 ಸೆಪ್ಟೆಂಬರ್ 2025, 14:13 IST
ADVERTISEMENT
ಫಾಲೋ ಮಾಡಿ
Comments
ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಜಮ್ಮು–ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್‌ ಹಾಗೂ ದೆಹಲಿಯಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದರೆ, ದೆಹಲಿಯಲ್ಲಿ ಯಮುನಾ ನದಿ ನೀರಿನ ಮಟ್ಟ ಹೆಚ್ಚಾಗಿ ಪ್ರವಾಹದ ಆತಂಕ ಎದುರಾಗಿದೆ. ಮನೆಗಳು ಕುಸಿದು, ಹಿಮಾಚಲ ಪ್ರದೇಶದಲ್ಲಿ ಐವರು ಸಾವಿಗೀಡಾಗಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT