ಶುಕ್ರವಾರ, 9 ಜನವರಿ 2026
×
ADVERTISEMENT
ADVERTISEMENT

ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್‌ ನಿಧನ

Published : 8 ಜನವರಿ 2026, 3:23 IST
Last Updated : 8 ಜನವರಿ 2026, 3:23 IST
ಫಾಲೋ ಮಾಡಿ
Comments
ಭಾರತವು ಪರಿಸರ ಕಾಳಜಿಯ ಬಹು ದೊಡ್ಡ ಧ್ವನಿಯನ್ನು ಕಳೆದುಕೊಂಡಿದೆ. ದೇಶದ ಹಸಿರಿನ ಧ್ಯೇಯಕ್ಕೆ ಹಿನ್ನಡೆ ಆಗಿದೆ.
– ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಅಧ್ಯಕ್ಷ (ಎಕ್ಸ್‌ ಪೋಸ್ಟ್‌ನಲ್ಲಿ)
ಪರಿಸರ ಮತ್ತು ಸಾಮಾಜಿಕ ನ್ಯಾಯದ ಧ್ವನಿಯಾಗಿದ್ದರು. ಅವರ ಜೀವನ ಮತ್ತು ಕಾರ್ಯಗಳು ಹಲವು ತಲೆಮಾರಿಗೆ ಸ್ಫೂರ್ತಿದಾಯಕವಾಗಿವೆ.
– ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ಗಾಡ್ಗೀಳ್‌ ಅವರು ಜೀವವೈವಿಧ್ಯ ಸಂರಕ್ಷಣೆಯಲ್ಲಿ ಸಾಂಪ್ರದಾಯಿಕ ಜ್ಞಾನ ವ್ಯವಸ್ಥೆಯ ಚಾಂಪಿಯನ್‌ ಆಗಿದ್ದರು. ಕೇರಳದ ಸೈಲೆಂಟ್‌ ವ್ಯಾಲಿ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು
– ಜೈರಾಂ ರಮೇಶ್‌, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಎಕ್ಸ್‌ ಪೋಸ್ಟ್‌ನಲ್ಲಿ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT