ವೈಷ್ಣೋದೇವಿ, ಶಿರಡಿ, ಹರಿದ್ವಾರ, ಋಷಿಕೇಶ ಮತ್ತು ದೇಶದ ಇತರ ಪ್ರಮುಖ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವುದನ್ನು ಒಳಗೊಂಡಂತೆ ದೆಹಲಿ ಸರ್ಕಾರವು ರಾಜ್ಯದ ಜನರಿಗೆ ಉಚಿತ ತೀರ್ಥಯಾತ್ರೆಗೆ ಅನುಕೂಲ ಕಲ್ಪಿಸಿದೆ. ದೆಹಲಿ ಸರ್ಕಾರವೇ ಎಲ್ಲಾ ವೆಚ್ಚಗಳನ್ನು ಭರಿಸುತ್ತದೆ ಮತ್ತು ಯಾತ್ರಿಕರು ಏನನ್ನೂ ಪಾವತಿಸಬೇಕಾಗಿಲ್ಲ. ತೀರ್ಥಯಾತ್ರೆ ಪಟ್ಟಿಯಲ್ಲಿ ಶ್ರೀರಾಮ ಮಂದಿರದ ಭೇಟಿಯನ್ನೂ ಸೇರಿಸಲಾಗುವುದು ಎಂದು ಅವರು ಹೇಳಿದರು.