ಭಾನುವಾರ, 1 ಮಾರ್ಚ್ 2026
×
ADVERTISEMENT

ನರೇಗಾವು ಭ್ರಷ್ಟಾಚಾರಕ್ಕೆ ಅನ್ವರ್ಥದಂತಿತ್ತು: ಶಿವರಾಜ್ ಸಿಂಗ್‌ ಚೌಹಾಣ್‌

ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್‌ ಚೌಹಾಣ್‌ ಹೇಳಿಕೆ
Published : 4 ಜನವರಿ 2026, 14:51 IST
Last Updated : 4 ಜನವರಿ 2026, 14:51 IST
ADVERTISEMENT
ಫಾಲೋ ಮಾಡಿ
Comments
ರಣದೀಪ್‌ ಸಿಂಗ್‌ ಸುರ್ಜೇವಾಲಾ
ರಣದೀಪ್‌ ಸಿಂಗ್‌ ಸುರ್ಜೇವಾಲಾ
ಜಿ ರಾಮ್‌ ಜಿ ಯೋಜನೆಯ ಬಗ್ಗೆ ಕಾಂಗ್ರೆಸ್‌ ಸುಳ್ಳು ಸುದ್ದಿಗಳನ್ನು ಹರಡಬಾರದು. ಬದಲಿಗೆ ನರೇಗಾವನ್ನು ಉತ್ತಮಗೊಳಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಕೃತಜ್ಞತೆ ಹೇಳಬೇಕು
ಶಿವರಾಜ್‌ ಸಿಂಗ್‌ ಚೌಹಾಣ್‌ ಕೇಂದ್ರ ಗ್ರಾಮೀಣಾಭಿವೃದ್ಧ ಸಚಿವ
ಬಡವರ ಮತ್ತು ಸಮಾಜದ ತಳಸಮುದಾಯಗಳ ಅಭಿವೃದ್ಧಿ ಉದ್ಯೋಗದ ಕುರಿತು ಕಾಂಗ್ರೆಸ್‌ ತಲೆಕೆಡಿಸಿಕೊಳ್ಳುವುದಿಲ್ಲ. ರಾಮನ ಕುರಿತು ಮಾತ್ರವೇ ಅವರಿಗೆ ಸಮಸ್ಯೆ ಇರುವುದು
ಗಿರಿರಾಜ್‌ ಸಿಂಗ್‌ ಕೇಂದ್ರ ಸಚಿವ
ದೆಹಲಿಯಲ್ಲಿ ಕುಳಿತ ಜನರು ಯಾವ ರಾಜ್ಯದಲ್ಲಿ ಯಾವ ಜಿಲ್ಲೆಯಲ್ಲಿ ಅಥವಾ ಯಾವ ಗ್ರಾಮದಲ್ಲಿ ಕೆಲಸ ನಡೆಯಬೇಕು ಎಂದು ನಿರ್ಧರಿಸುತ್ತಾರೆ
ರಣದೀಪ್‌ ಸಿಂಗ್‌ ಸುರ್ಜೇವಾಲಾ ಕಾಂಗ್ರೆಸ್‌ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT