ಕೊಚ್ಚಿ: ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ಜಲಂಧರ್ನ ರೋಮನ್ ಕ್ಯಾಥೋಲಿಕ್ ಚರ್ಚ್ನ ಬಿಷಪ್ ಫ್ರಾಂಕೊ ಮುಲ್ಲಕ್ಕಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಕೇರಳ ಹೈಕೋರ್ಟ್ ಸೆ. 25ಕ್ಕೆ ಮುಂದೂಡಿದೆ. ಪ್ರಕರಣ ಸಂಬಂಧ ಸೆ. 19 ರಂದು ಬಿಷಪ್ ತನಿಖಾ ತಂಡದ ಮುಂದೆ ಹಾಜರಾಗಬೇಕಿತ್ತು.