ಗುರುವಾರ, 17 ಜುಲೈ 2025
×
ADVERTISEMENT
ADVERTISEMENT

ವಿದ್ಯಾರ್ಥಿನಿ ಸಾವು ಪ್ರಕರಣ | ಒಡಿಶಾದಲ್ಲಿ ಬಂದ್: ಜನಜೀವನ ಅಸ್ತವ್ಯಸ್ತ

ನ್ಯಾಯಾಂಗ ತನಿಖೆಗೆ ಆಗ್ರಹ
Published : 17 ಜುಲೈ 2025, 15:11 IST
Last Updated : 17 ಜುಲೈ 2025, 15:11 IST
ಫಾಲೋ ಮಾಡಿ
Comments
ಬಾಲಸೋರ್‌ನಲ್ಲಿ ರೈಲ್ವೆ ಹಳಿಯ ಮೇಲೆ ನಿಂತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಬಾಲಸೋರ್‌ನಲ್ಲಿ ರೈಲ್ವೆ ಹಳಿಯ ಮೇಲೆ ನಿಂತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಇದು ಆತ್ಮಹತ್ಯೆಯಲ್ಲ. ವ್ಯವಸ್ಥಿತವಾದ ಕೊಲೆ. ಮುಖ್ಯಮಂತ್ರಿ ಮಾಝಿ ಮತ್ತು ಕೇಂದ್ರ ಮಾನವ ಸಂಪನ್ಮೂಲ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರೆಯಲಿದೆ.
– ಅಜಯ್‌ ಕುಮಾರ್ ಲಲ್ಲು ಕಾಂಗ್ರೆಸ್ ಉಸ್ತುವಾರಿ
ಪರಿಪರಿಯಾಗಿ ಬೇಡಿಕೊಂಡರೂ ಈ ಸರ್ಕಾರ ವಿದ್ಯಾರ್ಥಿನಿಗೆ ನ್ಯಾಯ ಕೊಡಿಸಿಲ್ಲ. ಆಕೆಯ ಸಾವಿನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು.
ಸುರೇಶ್‌ ಪಾಣಿಗ್ರಹಿ ಸಿಪಿಎಂ ರಾಜ್ಯ ಕಾರ್ಯದರ್ಶಿ
ಒಡಿಶಾದಲ್ಲಿ ಪ್ರತಿ ದಿನ 15 ಮಹಿಳೆಯರು ಬಾಲಕಿಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿಫಲವಾಗಿದೆ.
– ರಾಮಚಂದ್ರ ಕದಮ್ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT