ಜನವರಿ 3 ರಿಂದ ಜನಸಾಮಾನ್ಯರಿಗಾಗಿ ಜಗನ್ನಾಥ ದೇವಾಸ್ಥಾನದ ದ್ವಾರಗಳನ್ನು ತೆರೆಯಲಾಗುವುದು. ಈ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲು ಅಭಿವೃದ್ಧಿ ಆಯುಕ್ತ ಎಸ್.ಸಿ ಮೊಹಾಪಾತ್ರ, 5 ಟಿ ಕಾರ್ಯದರ್ಶಿ ವಿ.ಕೆ.ಪಾಂಡಿಯನ್ ಮತ್ತು ಇತರ ಹಿರಿಯ ಅಧಿಕಾರಿಗಳು ಶನಿವಾರ ಪುರಿಗೆ ಭೇಟಿ ನೀಡಿದರು.