ಬೆಂಗಳೂರಿನ ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಪಶ್ಚಿಮ ಬಂಗಾಳದ ಹೌರಾಕ್ಕೆ ಹೊರಟಿದ್ದ ಎಕ್ಸ್ಪ್ರೆಸ್ ರೈಲಿನಲ್ಲಿದ್ದ ಹಲವು ಪ್ರಯಾಣಿಕರು ಮೃತಪಟ್ಟಿದ್ದಾರೆ. ಇದರಲ್ಲಿ ಕರ್ನಾಟಕದವರೂ ಇರುವ ಶಂಕೆಯಿದೆ.
ಪಿಟಿಐ
ADVERTISEMENT
ಹೌರಾ ಬಳಿಯ ಶಾಲಿಮಾರ್ನಿಂದ ಚೆನ್ನೈಗೆ ಕೊರಮಂಡಲ್ ಎಕ್ಸ್ಪ್ರೆಸ್ ಹೊರಟಿತ್ತು