ಕೋಲ್ಕತ್ತ: ರ್ಯಾಗಿಂಗ್ ಮತ್ತು ಲೈಂಗಿಕ ಕಿರುಕುಳಕ್ಕೆ ಜಾದವ್ಪುರ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯೊಬ್ಬರು ಬಲಿಯಾದ ಹಿನ್ನೆಲೆಯಲ್ಲಿ, ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ ಬೋಸ್ ಗುರುವಾರ ತುರ್ತಾಗಿ ಪರಿಸ್ಥಿತಿ ಅವಲೋಕನ ಸಭೆ ನಡೆಸಿದರು. ಈ ಸಭೆಗೆ ವಿವಿಯ ನೂತನ ಉಪ ಕುಲಪತಿ ಬುದ್ಧದೇಬ್ ಸೌ ಹಾಜರಾದರು.