‘ಬಿಜೆಪಿಯಿಂದ ಕ್ಷೇತ್ರಗಳನ್ನು ಮರಳಿ ಗೆದ್ದುಕೊಳ್ಳಬೇಕು ಎನ್ನುವುದು ದೊಡ್ಡ ಗುರಿಯಾಗಿದ್ದು, ಕಾಂಗ್ರೆಸ್ ಜತೆ ಸ್ಥಾನ ಹಂಚಿಕೆ ಒಪ್ಪಂದ ಮಾಡಿಕೊಳ್ಳುವುದು ಎನ್ಸಿಗೆ ಅಗತ್ಯವಾಗಿದೆ. ನಮ್ಮ ಬಾಗಿಲು ತೆರೆದಿದೆ. ಈಗಾಗಲೇ ಅನೌಪಚಾರಿಕ ಮಾತುಕತೆ ಆರಂಭವಾಗಿದ್ದು, ಮುಂದಿನ ಚರ್ಚೆಗಳಿಗೆ ಹಾದಿ ಮುಕ್ತವಾಗಿದೆ’ ಎಂದು ಅವರು ಹೇಳಿದ್ದಾರೆ.