<p><strong>ಶ್ರೀನಗರ: ಕಾ</strong>ರ್ಯಕ್ರಮವೊಂದರ ಉದ್ಘಾಟನೆಗೆ ಹಾಕಲಾಗಿದ್ದ ಕೇಸರಿ–ಬಿಳಿ–ಹಸಿರು ಬಣ್ಣದ ರಿಬ್ಬನ್ ಕತ್ತರಿಸಲು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಬುಧವಾರ ನಿರಾಕರಿಸಿದ್ದಾರೆ. ರಿಬ್ಬನ್ ತೆಗೆದು, ಆಯೋಜಕರಿಗೆ ನೀಡಿರುವ ಅವರು, ಅದನ್ನು ಗೌರವಯುತವಾಗಿ ಮಡಚಿ ಇರಿಸುವಂತೆ ಹೇಳಿದ್ದಾರೆ.</p>.<p>ಇಲ್ಲಿನ ಕಾಶ್ಮೀರ್ ಹಾತ್ನಲ್ಲಿ ‘ನೊ ಯುವರ್ ಆರ್ಟಿಸನ್ಸ್’ ಕಾರ್ಯಕ್ರಮದ ಉದ್ಘಾಟನೆಗೆಂದು ಒಮರ್ ಆಗಮಿಸಿದ್ದರು. ರಿಬ್ಬನ್ ಕತ್ತರಿಸಿ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಬೇಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: ಕಾ</strong>ರ್ಯಕ್ರಮವೊಂದರ ಉದ್ಘಾಟನೆಗೆ ಹಾಕಲಾಗಿದ್ದ ಕೇಸರಿ–ಬಿಳಿ–ಹಸಿರು ಬಣ್ಣದ ರಿಬ್ಬನ್ ಕತ್ತರಿಸಲು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಬುಧವಾರ ನಿರಾಕರಿಸಿದ್ದಾರೆ. ರಿಬ್ಬನ್ ತೆಗೆದು, ಆಯೋಜಕರಿಗೆ ನೀಡಿರುವ ಅವರು, ಅದನ್ನು ಗೌರವಯುತವಾಗಿ ಮಡಚಿ ಇರಿಸುವಂತೆ ಹೇಳಿದ್ದಾರೆ.</p>.<p>ಇಲ್ಲಿನ ಕಾಶ್ಮೀರ್ ಹಾತ್ನಲ್ಲಿ ‘ನೊ ಯುವರ್ ಆರ್ಟಿಸನ್ಸ್’ ಕಾರ್ಯಕ್ರಮದ ಉದ್ಘಾಟನೆಗೆಂದು ಒಮರ್ ಆಗಮಿಸಿದ್ದರು. ರಿಬ್ಬನ್ ಕತ್ತರಿಸಿ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಬೇಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>