<p><strong>ನವದೆಹಲಿ</strong>: ದಂಡಿ ಯಾತ್ರೆಗೆ (ಉಪ್ಪಿನ ಸತ್ಯಾಗ್ರಹ) ಇಂದಿಗೆ 95 ವರ್ಷ. ದಂಡಿ ಸತ್ಯಾಗ್ರಹವನ್ನು ಭಾರತದ ಸ್ವಾತಂತ್ರ್ಯ ಹೋರಾಟದ ನಿರ್ಣಾಯಕ ಅಧ್ಯಾಯ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಬಣ್ಣಿಸಿದರು.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ನಡೆದ ಸತ್ಯಾಗ್ರಹದಲ್ಲಿ ಭಾಗವಹಿಸಿದ ಎಲ್ಲರಿಗೂ ನನ್ನ ನಮನಗಳು ಎಂದು ತಿಳಿಸಿದ್ದಾರೆ. </p><p>‘ಈ ಯಾತ್ರೆಯು ದೇಶದಾದ್ಯಂತ ಸ್ವಾವಲಂಬನೆ ಮತ್ತು ಸ್ವಾತಂತ್ರ್ಯದ ಚಳುವಳಿಯನ್ನು ಹುಟ್ಟುಹಾಕಿತು. ದಂಡಿ ಮೆರವಣಿಗೆಯಲ್ಲಿ ಭಾಗವಹಿಸಿದ ಎಲ್ಲರ ಧೈರ್ಯ, ತ್ಯಾಗ, ಸತ್ಯ ಮತ್ತು ಅಹಿಂಸೆ ತತ್ವಗಳ ಬಗೆಗಿನ ಅಚಲ ಬದ್ಧತೆ ಮುಂದಿನ ಪೀಳಿಗೆಗೆ ಸ್ಫೂರ್ತಿದಾಯಕವಾದ್ದದ್ದು' ಎಂದು ಮೋದಿ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.</p>.ಶ್ರದ್ಧಾ ಕೊಲೆ ಒಂದು ಆಕಸ್ಮಿಕ ಎಂದ ರಾಜಸ್ಥಾನ ಸಿಎಂ: ಬಿಜೆಪಿ ಟೀಕೆ.ನೆಚ್ಚಿನ ನಟ 'ಮೋದಿ' ಎಂದ ರಾಜಸ್ಥಾನ ಬಿಜೆಪಿ ಸರ್ಕಾರದ ಸಿಎಂ; ಕಾಂಗ್ರೆಸ್ ವ್ಯಂಗ್ಯ. <p>‘ದಂಡಿ ಯಾತ್ರೆಗೆ ಭಾರಿ ಜನಬೆಂಬಲ ವ್ಯಕ್ತವಾಗಿತ್ತು. ಇದನ್ನು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ಮಹತ್ವದ ತಿರುವು' ಎಂದು ಪರಿಗಣಿಸಲಾಗಿದೆ' ಎಂದು ಮೋದಿ ಹೇಳಿದ್ದಾರೆ.</p><p>ಬ್ರಿಟಿಷರು ಹೇರಿದ್ದ ಉಪ್ಪಿನ ಮೇಲಿನ ತೆರಿಗೆ ವಿರುದ್ಧ ಗಾಂಧೀಜಿ ನೇತೃತ್ವದಲ್ಲಿ ಪ್ರತಿಭಟನೆ ಆರಂಭಸಲಾಗಿತ್ತು. ಈ ದಿನಂದಂದು (ಮಾರ್ಚ್ 12) ಸಬರಮತಿ ಆಶ್ರಮದಿಂದ ದಂಡಿಗೆ ಪಾದಯಾತ್ರೆಯನ್ನು ಪ್ರಾರಂಭಿಸಿದ್ದರು.</p> .ಬಾಹ್ಯಾಕಾಶದಲ್ಲಿ ಭಾರತ ಅಪ್ರತಿಮ ಸಾಧನೆ: ಇಸ್ರೊ ಅಧ್ಯಕ್ಷ ವಿ. ನಾರಾಯಣನ್.ಅತ್ಯಾಚಾರದ ಘಟನೆ ಬಳಿಕ ಕುಸಿದ ಪ್ರವಾಸಿಗರ ಸಂಖ್ಯೆ:ಹೋಳಿಗೂ ಮುನ್ನವೇ ಸಾಣಾಪುರ ಖಾಲಿ.ಉಕ್ರೇನ್ಗೆ ಸೇನಾ ನೆರವು ನಿರ್ಬಂಧ ತೆರವುಗೊಳಿಸಿದ ಅಮೆರಿಕ.ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದಂಡಿ ಯಾತ್ರೆಗೆ (ಉಪ್ಪಿನ ಸತ್ಯಾಗ್ರಹ) ಇಂದಿಗೆ 95 ವರ್ಷ. ದಂಡಿ ಸತ್ಯಾಗ್ರಹವನ್ನು ಭಾರತದ ಸ್ವಾತಂತ್ರ್ಯ ಹೋರಾಟದ ನಿರ್ಣಾಯಕ ಅಧ್ಯಾಯ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಬಣ್ಣಿಸಿದರು.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ನಡೆದ ಸತ್ಯಾಗ್ರಹದಲ್ಲಿ ಭಾಗವಹಿಸಿದ ಎಲ್ಲರಿಗೂ ನನ್ನ ನಮನಗಳು ಎಂದು ತಿಳಿಸಿದ್ದಾರೆ. </p><p>‘ಈ ಯಾತ್ರೆಯು ದೇಶದಾದ್ಯಂತ ಸ್ವಾವಲಂಬನೆ ಮತ್ತು ಸ್ವಾತಂತ್ರ್ಯದ ಚಳುವಳಿಯನ್ನು ಹುಟ್ಟುಹಾಕಿತು. ದಂಡಿ ಮೆರವಣಿಗೆಯಲ್ಲಿ ಭಾಗವಹಿಸಿದ ಎಲ್ಲರ ಧೈರ್ಯ, ತ್ಯಾಗ, ಸತ್ಯ ಮತ್ತು ಅಹಿಂಸೆ ತತ್ವಗಳ ಬಗೆಗಿನ ಅಚಲ ಬದ್ಧತೆ ಮುಂದಿನ ಪೀಳಿಗೆಗೆ ಸ್ಫೂರ್ತಿದಾಯಕವಾದ್ದದ್ದು' ಎಂದು ಮೋದಿ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.</p>.ಶ್ರದ್ಧಾ ಕೊಲೆ ಒಂದು ಆಕಸ್ಮಿಕ ಎಂದ ರಾಜಸ್ಥಾನ ಸಿಎಂ: ಬಿಜೆಪಿ ಟೀಕೆ.ನೆಚ್ಚಿನ ನಟ 'ಮೋದಿ' ಎಂದ ರಾಜಸ್ಥಾನ ಬಿಜೆಪಿ ಸರ್ಕಾರದ ಸಿಎಂ; ಕಾಂಗ್ರೆಸ್ ವ್ಯಂಗ್ಯ. <p>‘ದಂಡಿ ಯಾತ್ರೆಗೆ ಭಾರಿ ಜನಬೆಂಬಲ ವ್ಯಕ್ತವಾಗಿತ್ತು. ಇದನ್ನು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ಮಹತ್ವದ ತಿರುವು' ಎಂದು ಪರಿಗಣಿಸಲಾಗಿದೆ' ಎಂದು ಮೋದಿ ಹೇಳಿದ್ದಾರೆ.</p><p>ಬ್ರಿಟಿಷರು ಹೇರಿದ್ದ ಉಪ್ಪಿನ ಮೇಲಿನ ತೆರಿಗೆ ವಿರುದ್ಧ ಗಾಂಧೀಜಿ ನೇತೃತ್ವದಲ್ಲಿ ಪ್ರತಿಭಟನೆ ಆರಂಭಸಲಾಗಿತ್ತು. ಈ ದಿನಂದಂದು (ಮಾರ್ಚ್ 12) ಸಬರಮತಿ ಆಶ್ರಮದಿಂದ ದಂಡಿಗೆ ಪಾದಯಾತ್ರೆಯನ್ನು ಪ್ರಾರಂಭಿಸಿದ್ದರು.</p> .ಬಾಹ್ಯಾಕಾಶದಲ್ಲಿ ಭಾರತ ಅಪ್ರತಿಮ ಸಾಧನೆ: ಇಸ್ರೊ ಅಧ್ಯಕ್ಷ ವಿ. ನಾರಾಯಣನ್.ಅತ್ಯಾಚಾರದ ಘಟನೆ ಬಳಿಕ ಕುಸಿದ ಪ್ರವಾಸಿಗರ ಸಂಖ್ಯೆ:ಹೋಳಿಗೂ ಮುನ್ನವೇ ಸಾಣಾಪುರ ಖಾಲಿ.ಉಕ್ರೇನ್ಗೆ ಸೇನಾ ನೆರವು ನಿರ್ಬಂಧ ತೆರವುಗೊಳಿಸಿದ ಅಮೆರಿಕ.ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>