ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಸಮಾಜವಾದಿ ಪಕ್ಷದ ಕಾರ್ಯಕರ್ತರು, ಈರುಳ್ಳಿ ಬೆಲೆ ಏರಿಕೆಯನ್ನು ಖಂಡಿಸಿ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಅಂಗಡಿಯಲ್ಲಿ ಆಧಾರ್ ಕಾರ್ಡ್ ಅಥವಾ ಬೆಳ್ಳಿ ಆಭರಣ ಅಡವಿಟ್ಟು ಈರುಳ್ಳಿ ಸಾಲ ಪಡೆಯಬಹುದು. ಕೆಲವು ಅಂಗಡಿಗಳಲ್ಲಿ ಈರುಳ್ಳಿಯನ್ನು ಲಾಕರ್ನಲ್ಲಿಡಲಾಗಿದೆ ಎಂದಿದ್ದಾರೆ.