<p><strong>ನವದೆಹಲಿ:</strong> ಪ್ರವಾಹದಲ್ಲಿ ತತ್ತರಿಸಿರುವ ಶ್ರೀಲಂಕಾಕ್ಕೆ ನೆರವು ನೀಡಲು ‘ಆಪರೇಷನ್ ಸಾಗರ ಬಂಧು’ ಕಾರ್ಯಾಚರಣೆಯ ಭಾಗವಾಗಿ, ನೆರವಿನ ಸಾಮಗ್ರಿ ಹೊತ್ತ ಸಿ–130ಜೆ ವಿಮಾನವನ್ನು ಭಾರತೀಯ ವಾಯುಪಡೆಯು ಶ್ರೀಲಂಕಾಕ್ಕೆ ಕಳುಹಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.</p>.<p>ತ್ವರಿತ ಪರಿಹಾರ ಕಾರ್ಯಾಚರಣೆಗಾಗಿ ಶ್ರೀಲಂಕಾ ರಾಜಧಾನಿಯಲ್ಲಿ ಎಂಐ 17 ಹೆಲಿಕಾಪ್ಟರ್ಗಳು ಸನ್ನದ್ಧ ಸ್ಥಿತಿಯಲ್ಲಿವೆ ಎಂದು ಅವರು ಹೇಳಿದರು.</p>.ದಿತ್ವಾ ಅಬ್ಬರ: ಶ್ರೀಲಂಕಾದಲ್ಲಿ 334 ಮಂದಿ ಸಾವು; 20,000 ಮನೆಗಳಿಗೆ ಹಾನಿ.<p>‘ಕೊಲಂಬೊದಲ್ಲಿ ನಿಯೋಜಿತವಾಗಿರುವ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ (ಎನ್ಡಿಆರ್ಎಫ್) ತಂಡಕ್ಕೆ ಅಗತ್ಯವಿರುವ ಸಾಧನಗಳನ್ನು ಹೊತ್ತೊಯ್ದ ವಿಮಾನವು ಭಾನುವಾರ ಅಲ್ಲಿಗೆ ತಲುಪಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಅತಂತ್ರರಾಗಿರುವ ಭಾರತೀಯರನ್ನು ಈ ವಿಮಾನದ ಮೂಲಕ ವಾಪಸ್ ಕರೆತರಲಾಗುತ್ತದೆ ಎಂದರು.</p>.Cyclone Ditwah:ಭಾರತೀಯರಿಗೆ ಅಗತ್ಯ ನೆರವು ನೀಡುವಂತೆ ಜೈಶಂಕರ್ಗೆ ಪಿಣರಾಯಿ ಪತ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರವಾಹದಲ್ಲಿ ತತ್ತರಿಸಿರುವ ಶ್ರೀಲಂಕಾಕ್ಕೆ ನೆರವು ನೀಡಲು ‘ಆಪರೇಷನ್ ಸಾಗರ ಬಂಧು’ ಕಾರ್ಯಾಚರಣೆಯ ಭಾಗವಾಗಿ, ನೆರವಿನ ಸಾಮಗ್ರಿ ಹೊತ್ತ ಸಿ–130ಜೆ ವಿಮಾನವನ್ನು ಭಾರತೀಯ ವಾಯುಪಡೆಯು ಶ್ರೀಲಂಕಾಕ್ಕೆ ಕಳುಹಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.</p>.<p>ತ್ವರಿತ ಪರಿಹಾರ ಕಾರ್ಯಾಚರಣೆಗಾಗಿ ಶ್ರೀಲಂಕಾ ರಾಜಧಾನಿಯಲ್ಲಿ ಎಂಐ 17 ಹೆಲಿಕಾಪ್ಟರ್ಗಳು ಸನ್ನದ್ಧ ಸ್ಥಿತಿಯಲ್ಲಿವೆ ಎಂದು ಅವರು ಹೇಳಿದರು.</p>.ದಿತ್ವಾ ಅಬ್ಬರ: ಶ್ರೀಲಂಕಾದಲ್ಲಿ 334 ಮಂದಿ ಸಾವು; 20,000 ಮನೆಗಳಿಗೆ ಹಾನಿ.<p>‘ಕೊಲಂಬೊದಲ್ಲಿ ನಿಯೋಜಿತವಾಗಿರುವ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ (ಎನ್ಡಿಆರ್ಎಫ್) ತಂಡಕ್ಕೆ ಅಗತ್ಯವಿರುವ ಸಾಧನಗಳನ್ನು ಹೊತ್ತೊಯ್ದ ವಿಮಾನವು ಭಾನುವಾರ ಅಲ್ಲಿಗೆ ತಲುಪಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಅತಂತ್ರರಾಗಿರುವ ಭಾರತೀಯರನ್ನು ಈ ವಿಮಾನದ ಮೂಲಕ ವಾಪಸ್ ಕರೆತರಲಾಗುತ್ತದೆ ಎಂದರು.</p>.Cyclone Ditwah:ಭಾರತೀಯರಿಗೆ ಅಗತ್ಯ ನೆರವು ನೀಡುವಂತೆ ಜೈಶಂಕರ್ಗೆ ಪಿಣರಾಯಿ ಪತ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>