<p><strong>ನವದೆಹಲಿ</strong>: ಚುನಾವಣೆಗಳಲ್ಲಿ ಜನರ ಮತಗಳನ್ನು ಸೆಳೆಯುವ ಕಾರ್ಯತಂತ್ರದ ಭಾಗವಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಣಿತಿ ಶಿಂದೆ ಗಂಭೀರವಾಗಿ ಆರೋಪಿಸಿದ್ದಾರೆ.</p><p>ಲೋಕಸಭೆಯಲ್ಲಿ ಮಾತನಾಡಿದ್ದ ಅವರು, ಚುನಾವಣೆಗೆ ಮುನ್ನ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದೆ. ಈ ಕಾರ್ಯಾಚರಣೆಯಿಂದ ದೇಶಭಕ್ತಿಯನ್ನು ಸಾರುವಂತೆ ಮೇಲ್ನೋಟಕ್ಕೆ ಕಾಣಿಸುತ್ತದೆ. ಆದರೆ ಕಾರ್ಯಾಚರಣೆ ಮೂಲಕ ಏನನ್ನು ಸಾಧಿಸಲಾಗಿದೆ. ಇದು ಕೇವಲ ಮಾಧ್ಯಮಗಳ ಪ್ರಚಾರಕ್ಕಾಗಿ ಎಂದು ಪ್ರಣಿತಿ ವಾಗ್ದಾಳಿ ನಡೆಸಿದ್ದಾರೆ.</p>.ಸಂಚಾರ ದಟ್ಟಣೆ | ಬುಧವಾರ ವರ್ಕ್ ಫ್ರಂ ಹೋಂ: ನಿರ್ಧಾರ ಕೈಗೊಳ್ಳದ ಐ.ಟಿ ಕಂಪನಿಗಳು .‘ಆಪರೇಷನ್ ಸಿಂಧೂರ’ ಚರ್ಚೆಯಲ್ಲಿ ಶಶಿ ತರೂರ್ ಮೌನ ವ್ರತ. <p>ಈ ಕಾರ್ಯಾಚರಣೆಯಲ್ಲಿ ಎಷ್ಟು ಭಯೋತ್ಪಾದಕರನ್ನು ಸೆರೆ ಹಿಡಿಯಲಾಯಿತು, ನಮ್ಮ ಎಷ್ಟು ಫೈಟರ್ ಜೆಟ್ಗಳನ್ನು ಹೊಡೆದುರುಳಿಸಲಾಗಿದೆ. ಇದು ಯಾರ ತಪ್ಪು. ಸರ್ಕಾರ ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡಲು ಸಿದ್ಧವಾಗಿಲ್ಲ. ಬದಲಾಗಿ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತದೆ ಎಂದು ಟೀಕಿಸಿದ್ದಾರೆ.</p><p>ಇಂದಿನ ಪರಿಸ್ಥಿತಿಯು ರೋಮ್ ಕೊಲೊಸಿಯಮ್ನನ್ನು ನೆನಪಿಸುತ್ತದೆ. ಇದು ವಾಸ್ತುಶಿಲ್ಪದ ವಿಶಿಷ್ಟ ಉದಾಹರಣೆಯಾಗಿದೆ. ಆದರೆ ಇದು ಅಂದಿನ ರಾಜಕೀಯದ ಕೆಟ್ಟ ಪರಿಸ್ಥಿತಿಗೂ ಸಾಕ್ಷಿಯಾಗಿತ್ತು ಎಂದು ಪ್ರಣಿತಿ ಹೇಳಿದ್ದಾರೆ.</p>.ಟೀಕಾಕಾರರ ಬಾಯಿ ಮುಚ್ಚಿಸಿದ ಯುವರಾಜ: ನಾಯಕತ್ವ ಹೊಣೆ ಸಮರ್ಥವಾಗಿ ನಿಭಾಯಿಸಿದ ಗಿಲ್.ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ವೇ: 71 ಕಿ.ಮೀಗೆ ಟೋಲ್ ಶುಲ್ಕ ₹ 185. <p>ಚುನಾವಣೆಗಳಿಗೆ ಮೊದಲು ಭಯೋತ್ಪಾದಕ ದಾಳಿ ನಡೆಯುತ್ತದೆ. ಬಳಿಕ ಸರ್ಕಾರ ಪ್ರತೀಕಾರದ ದಾಳಿ ನಡೆಸುತ್ತದೆ. ಭಯೋತ್ಪಾದಕರು ಎಲ್ಲಿಂದ ಬಂದರು ಮತ್ತು ಎಲ್ಲಿಗೆ ಹೋದರು ಎಂದು ಸರ್ಕಾರಕ್ಕೆ ತಿಳಿದಿಲ್ಲವೇ?. ಆದರೆ ನೆರೆಯ ದೇಶದ ಮೇಲೆ ದಾಳಿ ನಡೆಸಿ ಆ ಮೂಲಕ ಮತಗಳನ್ನು ಸೆಳೆಯುವ ತಂತ್ರವಾಗಿದೆ ಎಂದು ಪ್ರಣಿತಿ ಟೀಕಿಸಿದ್ದಾರೆ.</p>.ಗೌರಿಬಿದನೂರು | ನೈರ್ಮಲ್ಯ ಇಲಾಖೆ ಎಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ.ತನಗೆ ಮದುವೆ ಮಾಡಲಿಲ್ಲ ಎಂದು ಅಣ್ಣನ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ!.ಚೀನಾದಲ್ಲಿ ಭಾರಿ ಪ್ರವಾಹ: 30 ಮಂದಿ ಸಾವು.ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿರುವ ತುಂಗಭದ್ರಾ ಜಲಾಶಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಚುನಾವಣೆಗಳಲ್ಲಿ ಜನರ ಮತಗಳನ್ನು ಸೆಳೆಯುವ ಕಾರ್ಯತಂತ್ರದ ಭಾಗವಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಣಿತಿ ಶಿಂದೆ ಗಂಭೀರವಾಗಿ ಆರೋಪಿಸಿದ್ದಾರೆ.</p><p>ಲೋಕಸಭೆಯಲ್ಲಿ ಮಾತನಾಡಿದ್ದ ಅವರು, ಚುನಾವಣೆಗೆ ಮುನ್ನ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದೆ. ಈ ಕಾರ್ಯಾಚರಣೆಯಿಂದ ದೇಶಭಕ್ತಿಯನ್ನು ಸಾರುವಂತೆ ಮೇಲ್ನೋಟಕ್ಕೆ ಕಾಣಿಸುತ್ತದೆ. ಆದರೆ ಕಾರ್ಯಾಚರಣೆ ಮೂಲಕ ಏನನ್ನು ಸಾಧಿಸಲಾಗಿದೆ. ಇದು ಕೇವಲ ಮಾಧ್ಯಮಗಳ ಪ್ರಚಾರಕ್ಕಾಗಿ ಎಂದು ಪ್ರಣಿತಿ ವಾಗ್ದಾಳಿ ನಡೆಸಿದ್ದಾರೆ.</p>.ಸಂಚಾರ ದಟ್ಟಣೆ | ಬುಧವಾರ ವರ್ಕ್ ಫ್ರಂ ಹೋಂ: ನಿರ್ಧಾರ ಕೈಗೊಳ್ಳದ ಐ.ಟಿ ಕಂಪನಿಗಳು .‘ಆಪರೇಷನ್ ಸಿಂಧೂರ’ ಚರ್ಚೆಯಲ್ಲಿ ಶಶಿ ತರೂರ್ ಮೌನ ವ್ರತ. <p>ಈ ಕಾರ್ಯಾಚರಣೆಯಲ್ಲಿ ಎಷ್ಟು ಭಯೋತ್ಪಾದಕರನ್ನು ಸೆರೆ ಹಿಡಿಯಲಾಯಿತು, ನಮ್ಮ ಎಷ್ಟು ಫೈಟರ್ ಜೆಟ್ಗಳನ್ನು ಹೊಡೆದುರುಳಿಸಲಾಗಿದೆ. ಇದು ಯಾರ ತಪ್ಪು. ಸರ್ಕಾರ ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡಲು ಸಿದ್ಧವಾಗಿಲ್ಲ. ಬದಲಾಗಿ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತದೆ ಎಂದು ಟೀಕಿಸಿದ್ದಾರೆ.</p><p>ಇಂದಿನ ಪರಿಸ್ಥಿತಿಯು ರೋಮ್ ಕೊಲೊಸಿಯಮ್ನನ್ನು ನೆನಪಿಸುತ್ತದೆ. ಇದು ವಾಸ್ತುಶಿಲ್ಪದ ವಿಶಿಷ್ಟ ಉದಾಹರಣೆಯಾಗಿದೆ. ಆದರೆ ಇದು ಅಂದಿನ ರಾಜಕೀಯದ ಕೆಟ್ಟ ಪರಿಸ್ಥಿತಿಗೂ ಸಾಕ್ಷಿಯಾಗಿತ್ತು ಎಂದು ಪ್ರಣಿತಿ ಹೇಳಿದ್ದಾರೆ.</p>.ಟೀಕಾಕಾರರ ಬಾಯಿ ಮುಚ್ಚಿಸಿದ ಯುವರಾಜ: ನಾಯಕತ್ವ ಹೊಣೆ ಸಮರ್ಥವಾಗಿ ನಿಭಾಯಿಸಿದ ಗಿಲ್.ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ವೇ: 71 ಕಿ.ಮೀಗೆ ಟೋಲ್ ಶುಲ್ಕ ₹ 185. <p>ಚುನಾವಣೆಗಳಿಗೆ ಮೊದಲು ಭಯೋತ್ಪಾದಕ ದಾಳಿ ನಡೆಯುತ್ತದೆ. ಬಳಿಕ ಸರ್ಕಾರ ಪ್ರತೀಕಾರದ ದಾಳಿ ನಡೆಸುತ್ತದೆ. ಭಯೋತ್ಪಾದಕರು ಎಲ್ಲಿಂದ ಬಂದರು ಮತ್ತು ಎಲ್ಲಿಗೆ ಹೋದರು ಎಂದು ಸರ್ಕಾರಕ್ಕೆ ತಿಳಿದಿಲ್ಲವೇ?. ಆದರೆ ನೆರೆಯ ದೇಶದ ಮೇಲೆ ದಾಳಿ ನಡೆಸಿ ಆ ಮೂಲಕ ಮತಗಳನ್ನು ಸೆಳೆಯುವ ತಂತ್ರವಾಗಿದೆ ಎಂದು ಪ್ರಣಿತಿ ಟೀಕಿಸಿದ್ದಾರೆ.</p>.ಗೌರಿಬಿದನೂರು | ನೈರ್ಮಲ್ಯ ಇಲಾಖೆ ಎಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ.ತನಗೆ ಮದುವೆ ಮಾಡಲಿಲ್ಲ ಎಂದು ಅಣ್ಣನ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ!.ಚೀನಾದಲ್ಲಿ ಭಾರಿ ಪ್ರವಾಹ: 30 ಮಂದಿ ಸಾವು.ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿರುವ ತುಂಗಭದ್ರಾ ಜಲಾಶಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>