<p><strong>ಭುವನೇಶ್ವರ</strong>: ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಕಲಾವಿದ ಸುದರ್ಶನ್ ಪಟ್ನಾಯಕ್, 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಸಂಬಂಧಿತ ಮರಳು ಕಲಾಕೃತಿ ರಚಿಸಿ ಗಮನ ಸೆಳೆದಿದ್ದಾರೆ.</p>.79th IDay: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ.Independence Day 2025:ಪ್ರಧಾನಿ ಸೇರಿದಂತೆ ದೇಶದ ಜನತೆಗೆ ಶುಭಾಶಯ ಕೋರಿದ ಗಣ್ಯರು. <p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುದರ್ಶನ್, ಸ್ವಾತಂತ್ರ್ಯದಿನದ ಸಂದರ್ಭದಲ್ಲಿ ಆಪರೇಷನ್ ಸಿಂಧೂರ ಕಲಾಕೃತಿಯು ಕಾರ್ಯಾಚರಣೆ ವೇಳೆ ಸಶಸ್ತ್ರ ಪಡೆಗಳು ತೋರಿದ ದಿಟ್ಟ ಹೋರಾಟವನ್ನು ಸ್ಮರಿಸುತ್ತದೆ ಎಂದು ತಿಳಿಸಿದ್ದಾರೆ.</p><p>ಈ ಮೂಲಕ ಪ್ರಗತಿಪರ, ಸಬಲೀಕರಣ ಮತ್ತು ಏಕೀಕೃತ ಭಾರತದ ಚೈತನ್ಯದ ಪ್ರತೀಕವಾಗಿದೆ ಈ ಕಲಾಕೃತಿ ಎಂದೂ ಸುದರ್ಶನ್ ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.</p><p>ಪುರಿ ಕಡಲತೀರದ ಬಳಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮರಳು ಕಲಾಕೃತಿ ಮೂಡಿ ಬಂದಿದೆ.</p>.ಸಿಂಧೂರ: ಉಗ್ರವಾದ ವಿರುದ್ಧದ ಹೋರಾಟಕ್ಕೆ ನಿದರ್ಶನವಾಗಲಿದೆ; ರಾಷ್ಟ್ರಪತಿ ಮುರ್ಮು.79th Independence Day: ಗಮನ ಸೆಳೆದ ಪ್ರಧಾನಿ ಮೋದಿ ಕೇಸರಿ ಪೇಟ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಕಲಾವಿದ ಸುದರ್ಶನ್ ಪಟ್ನಾಯಕ್, 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಸಂಬಂಧಿತ ಮರಳು ಕಲಾಕೃತಿ ರಚಿಸಿ ಗಮನ ಸೆಳೆದಿದ್ದಾರೆ.</p>.79th IDay: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ.Independence Day 2025:ಪ್ರಧಾನಿ ಸೇರಿದಂತೆ ದೇಶದ ಜನತೆಗೆ ಶುಭಾಶಯ ಕೋರಿದ ಗಣ್ಯರು. <p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುದರ್ಶನ್, ಸ್ವಾತಂತ್ರ್ಯದಿನದ ಸಂದರ್ಭದಲ್ಲಿ ಆಪರೇಷನ್ ಸಿಂಧೂರ ಕಲಾಕೃತಿಯು ಕಾರ್ಯಾಚರಣೆ ವೇಳೆ ಸಶಸ್ತ್ರ ಪಡೆಗಳು ತೋರಿದ ದಿಟ್ಟ ಹೋರಾಟವನ್ನು ಸ್ಮರಿಸುತ್ತದೆ ಎಂದು ತಿಳಿಸಿದ್ದಾರೆ.</p><p>ಈ ಮೂಲಕ ಪ್ರಗತಿಪರ, ಸಬಲೀಕರಣ ಮತ್ತು ಏಕೀಕೃತ ಭಾರತದ ಚೈತನ್ಯದ ಪ್ರತೀಕವಾಗಿದೆ ಈ ಕಲಾಕೃತಿ ಎಂದೂ ಸುದರ್ಶನ್ ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.</p><p>ಪುರಿ ಕಡಲತೀರದ ಬಳಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮರಳು ಕಲಾಕೃತಿ ಮೂಡಿ ಬಂದಿದೆ.</p>.ಸಿಂಧೂರ: ಉಗ್ರವಾದ ವಿರುದ್ಧದ ಹೋರಾಟಕ್ಕೆ ನಿದರ್ಶನವಾಗಲಿದೆ; ರಾಷ್ಟ್ರಪತಿ ಮುರ್ಮು.79th Independence Day: ಗಮನ ಸೆಳೆದ ಪ್ರಧಾನಿ ಮೋದಿ ಕೇಸರಿ ಪೇಟ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>