<p><strong>ಬೆಂಗಳೂರು</strong>: ಬಿಜೆಪಿ ನಾಯಕರೊಬ್ಬರನ್ನು ಜನನಿಬಿಡ ರಸ್ತೆಯಲ್ಲೇ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷಗಳು ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಮಸ್ಯೆಯನ್ನು ಸರಿಪಡಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ತಮಿಳುನಾಡಿದ ಪ್ರಮುಖ ವಿಪಕ್ಷ ಎಐಎಡಿಎಂಕೆ ಮತ್ತು ಬಿಜೆಪಿ ಆರೋಪಿಸಿವೆ.</p>.<p>ಮಂಗಳವಾರ ಸಂಜೆ ಅಣ್ಣಾ ಸಾಲೈಯ ಪ್ರಮುಖ ಪ್ರದೇಶದಲ್ಲಿ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಘಟಕದ ನಾಯಕ ಬಾಲಚಂದರ್ ಅವರನ್ನು ಅಪರಿಚಿತರ ತಂಡ ಹತ್ಯೆ ಮಾಡಿತ್ತು.</p>.<p><a href="https://www.prajavani.net/india-news/man-eater-tag-removed-from-tiger-that-killed-six-in-uttara-khand-forests-939335.html" itemprop="url">ಉತ್ತರಾಖಂಡ: 6 ಮಂದಿಯನ್ನು ಕೊಂದಿದ್ದ ಹುಲಿಗೆ 'ನರಭಕ್ಷಕ' ಹೆಸರಿಂದ ಬಿಡುಗಡೆ </a></p>.<p>ಈ ಹಿಂದಿನ ವರ್ಷಗಳಲ್ಲಿ ತಮಿಳುನಾಡಿನ ಪ್ರಮುಖ ನಗರಗಳಲ್ಲಿ 20 ಕೊಲೆ ಪ್ರಕರಣ ವರದಿಯಾಗಿದ್ದು, ಅದರಲ್ಲಿ ಆರು ಕೊಲೆ ಪ್ರಕರಣಗಳು ಜನನಿಬಿಡ ರಸ್ತೆಯಲ್ಲೇ ನಡೆದಿದೆ. ತಮಿಳುನಾಡು ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿಪಕ್ಷಗಳು ಹೇಳಿವೆ.</p>.<div><a href="https://www.prajavani.net/india-news/fashion-designer-jumps-to-death-from-14th-floor-of-building-939367.html" itemprop="url">14ನೇ ಮಹಡಿಯಿಂದ ಬಿದ್ದು ಫ್ಯಾಶನ್ ಡಿಸೈನರ್ ಸಾವು </a></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಜೆಪಿ ನಾಯಕರೊಬ್ಬರನ್ನು ಜನನಿಬಿಡ ರಸ್ತೆಯಲ್ಲೇ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷಗಳು ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಮಸ್ಯೆಯನ್ನು ಸರಿಪಡಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ತಮಿಳುನಾಡಿದ ಪ್ರಮುಖ ವಿಪಕ್ಷ ಎಐಎಡಿಎಂಕೆ ಮತ್ತು ಬಿಜೆಪಿ ಆರೋಪಿಸಿವೆ.</p>.<p>ಮಂಗಳವಾರ ಸಂಜೆ ಅಣ್ಣಾ ಸಾಲೈಯ ಪ್ರಮುಖ ಪ್ರದೇಶದಲ್ಲಿ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಘಟಕದ ನಾಯಕ ಬಾಲಚಂದರ್ ಅವರನ್ನು ಅಪರಿಚಿತರ ತಂಡ ಹತ್ಯೆ ಮಾಡಿತ್ತು.</p>.<p><a href="https://www.prajavani.net/india-news/man-eater-tag-removed-from-tiger-that-killed-six-in-uttara-khand-forests-939335.html" itemprop="url">ಉತ್ತರಾಖಂಡ: 6 ಮಂದಿಯನ್ನು ಕೊಂದಿದ್ದ ಹುಲಿಗೆ 'ನರಭಕ್ಷಕ' ಹೆಸರಿಂದ ಬಿಡುಗಡೆ </a></p>.<p>ಈ ಹಿಂದಿನ ವರ್ಷಗಳಲ್ಲಿ ತಮಿಳುನಾಡಿನ ಪ್ರಮುಖ ನಗರಗಳಲ್ಲಿ 20 ಕೊಲೆ ಪ್ರಕರಣ ವರದಿಯಾಗಿದ್ದು, ಅದರಲ್ಲಿ ಆರು ಕೊಲೆ ಪ್ರಕರಣಗಳು ಜನನಿಬಿಡ ರಸ್ತೆಯಲ್ಲೇ ನಡೆದಿದೆ. ತಮಿಳುನಾಡು ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿಪಕ್ಷಗಳು ಹೇಳಿವೆ.</p>.<div><a href="https://www.prajavani.net/india-news/fashion-designer-jumps-to-death-from-14th-floor-of-building-939367.html" itemprop="url">14ನೇ ಮಹಡಿಯಿಂದ ಬಿದ್ದು ಫ್ಯಾಶನ್ ಡಿಸೈನರ್ ಸಾವು </a></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>