‘ಮಾರ್ಗಸೂಚಿ ಪರಿಷ್ಕರಣೆಯ ಮನವಿಯನ್ನು ನಾವು ಪರಿಗಣಿಸಿದ್ದೇವೆ. ಈ ವಿಚಾರದಲ್ಲಿ ನ್ಯಾಯಾಲಯದ ಇತಿಮಿತಿ ಏನು ಎಂಬುದರ ಅರಿವೂ ನಮಗಿದೆ. ವೈದ್ಯಕೀಯ ವಿಚಾರದಲ್ಲಿ ನಾವ್ಯಾರೂ ಪರಿಣತರಲ್ಲ’ ಎಂದು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ್ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿ.ಟಿ.ರವಿಕುಮಾರ್ ಅವರಿದ್ದ ನ್ಯಾಯಪೀಠ ತಿಳಿಸಿತು.