<p>l ಮುಗ್ಧ ನಾಗರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಖಂಡಿಸಿ ಕರ್ನಾಟಕದ ಸಚಿವ ಸಂಪುಟ ಸಭೆ ಖಂಡನಾ ನಿರ್ಣಯ ಕೈಗೊಂಡಿದೆ</p><p>l ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತರಾದ 26 ಮಂದಿಯಲ್ಲಿ ಒಬ್ಬರು ಮಾತ್ರ ವಿದೇಶಿ ಪ್ರಜೆ. ಇವರು ನೇಪಾಳದ ಪ್ರಜೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ</p><p>l ಜಮ್ಮು ಮತ್ತು ಕಾಶ್ಮೀರಕ್ಕೆ ಹಾಗೂ ಭಾರತ–ಪಾಕಿಸ್ತಾನ ಗಡಿಯ 10 ಕಿ.ಮೀ ವ್ಯಾಪ್ತಿಯೊಳಗಿನ ಪ್ರದೇಶಗಳಿಗೆ ಭೇಟಿ ನೀಡದಂತೆ ಅಮೆರಿಕವು ತನ್ನ ನಾಗರಿಕರಿಗೆ ಸೂಚಿಸಿದೆ</p><p>l ಸೇನೆ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರಿಂದ ಶ್ರೀನಗರಕ್ಕೆ ಶುಕ್ರವಾರ ಭೇಟಿ</p><p>l ವಾಯುಪಡೆಯು ಸೆಂಟರ್ ಸೆಕ್ಟರ್ನಲ್ಲಿ ‘ಎಕ್ಸರ್ಸೈಜ್ ಆಕ್ರಮಣ’ ಹೆಸರಿನ ತಾಲೀಮು ಆರಂಭಿಸಿದ್ದು, ರಫೇಲ್ ಹಾಗೂ ಸುಖೋಯ್–30 ಯುದ್ಧವಿಮಾನಗಳು ಭಾಗಿ</p><p>l ಪಾಕಿಸ್ತಾನದ ಸಶಸ್ತ್ರ ಪಡೆಗಳು ಕೂಡ ಗಡಿಯಲ್ಲಿ ಎಚ್ಚರಿಕೆ ವಹಿಸಿವೆ. ಭಾರತದಿಂದ ಸಂಭಾವ್ಯ ದಾಳಿ ಕಾರಣದಿಂದ ಈ ಕ್ರಮ ಕೈಗೊಂಡಿವೆ.</p><p>l ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ವಿಶೇಷ ಪಡೆಯ ಯೋಧ ಝಂತು ಅಲಿ ಶೇಖ್ ಅವರು ಹುತಾತ್ಮರಾಗಿದ್ದಾರೆ</p><p>l ಪಾಕಿಸ್ತಾನವನ್ನು ಸಮರ್ಥಿಸಿಕೊಂಡಿದ್ದ ಎಐಯುಡಿಎಫ್ ಶಾಸಕ ಅಮಿನುಲ್ ಇಸ್ಲಾಂ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>l ಮುಗ್ಧ ನಾಗರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಖಂಡಿಸಿ ಕರ್ನಾಟಕದ ಸಚಿವ ಸಂಪುಟ ಸಭೆ ಖಂಡನಾ ನಿರ್ಣಯ ಕೈಗೊಂಡಿದೆ</p><p>l ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತರಾದ 26 ಮಂದಿಯಲ್ಲಿ ಒಬ್ಬರು ಮಾತ್ರ ವಿದೇಶಿ ಪ್ರಜೆ. ಇವರು ನೇಪಾಳದ ಪ್ರಜೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ</p><p>l ಜಮ್ಮು ಮತ್ತು ಕಾಶ್ಮೀರಕ್ಕೆ ಹಾಗೂ ಭಾರತ–ಪಾಕಿಸ್ತಾನ ಗಡಿಯ 10 ಕಿ.ಮೀ ವ್ಯಾಪ್ತಿಯೊಳಗಿನ ಪ್ರದೇಶಗಳಿಗೆ ಭೇಟಿ ನೀಡದಂತೆ ಅಮೆರಿಕವು ತನ್ನ ನಾಗರಿಕರಿಗೆ ಸೂಚಿಸಿದೆ</p><p>l ಸೇನೆ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರಿಂದ ಶ್ರೀನಗರಕ್ಕೆ ಶುಕ್ರವಾರ ಭೇಟಿ</p><p>l ವಾಯುಪಡೆಯು ಸೆಂಟರ್ ಸೆಕ್ಟರ್ನಲ್ಲಿ ‘ಎಕ್ಸರ್ಸೈಜ್ ಆಕ್ರಮಣ’ ಹೆಸರಿನ ತಾಲೀಮು ಆರಂಭಿಸಿದ್ದು, ರಫೇಲ್ ಹಾಗೂ ಸುಖೋಯ್–30 ಯುದ್ಧವಿಮಾನಗಳು ಭಾಗಿ</p><p>l ಪಾಕಿಸ್ತಾನದ ಸಶಸ್ತ್ರ ಪಡೆಗಳು ಕೂಡ ಗಡಿಯಲ್ಲಿ ಎಚ್ಚರಿಕೆ ವಹಿಸಿವೆ. ಭಾರತದಿಂದ ಸಂಭಾವ್ಯ ದಾಳಿ ಕಾರಣದಿಂದ ಈ ಕ್ರಮ ಕೈಗೊಂಡಿವೆ.</p><p>l ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ವಿಶೇಷ ಪಡೆಯ ಯೋಧ ಝಂತು ಅಲಿ ಶೇಖ್ ಅವರು ಹುತಾತ್ಮರಾಗಿದ್ದಾರೆ</p><p>l ಪಾಕಿಸ್ತಾನವನ್ನು ಸಮರ್ಥಿಸಿಕೊಂಡಿದ್ದ ಎಐಯುಡಿಎಫ್ ಶಾಸಕ ಅಮಿನುಲ್ ಇಸ್ಲಾಂ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>