<p><strong>ಜಮ್ಮು</strong>: ಪಹಲ್ಗಾಮ್ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದಡಿ ಬಂಧಿಸಲಾಗಿರುವ ಇಬ್ಬರು ಆರೋಪಿಗಳನ್ನು ಜಮ್ಮುವಿನ ವಿಶೇಷ ನ್ಯಾಯಾಲಯ 10 ದಿನಗಳ ಹೆಚ್ಚುವರಿ ಕಸ್ಟಡಿಗೆ ನೀಡಿದೆ.</p><p>ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕಸ್ಟಡಿಯಲ್ಲಿದ್ದ ಆರೋಪಿಗಳಾದ ಪರ್ವೈಜ್ ಅಹ್ಮದ್ ಜೋಥರ್ ಬಶೀರ್ ಅಹ್ಮದ್ ಜೋಥರ್ ಅವರನ್ನು ಅವಧಿ ಮುಗಿದ ಹಿನ್ನೆಲೆ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.</p><p>ಈ ಸಂದರ್ಭದಲ್ಲಿ ಎನ್ಐಎ ಅಧಿಕಾರಿಗಳು ಕಸ್ಟಡಿ ಅವಧಿಯನ್ನು ವಿಸ್ತರಿಸಿ, ಹೆಚ್ಚಿನ ತನಿಖೆಗೆ ಅನುವು ಮಾಡಿಕೊಡಬೇಕೆಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.</p>.ಬಿಹಾರ ವಿಧಾನಸಭಾ ಚುನಾವಣೆ: RJDಗೆ ಸಮಾಜವಾದಿ ಪಕ್ಷ ಸಂಪೂರ್ಣ ಬೆಂಬಲ; ಅಖಿಲೇಶ್ .ಟೆಸ್ಟ್ ಕ್ರಿಕೆಟ್: 400 ರನ್ ಹೊಡೆದಿದ್ದ ಲಾರಾ ದಾಖಲೆಗೆ ಬಂತಾ ಕುತ್ತು?. <p>ಬಂಧಿತ ಆರೋಪಿಗಳು ದಾಳಿ ನಡೆಸಿದ ಭಯೋತ್ಪಾದಕರ ಗುರುತುಗಳನ್ನು ಬಹಿರಂಗಪಡಿಸಿದ್ದು, ಅವರು ಪಾಕ್ ಮೂಲದ ನಿಷೇಧಿತ ಲಷ್ಕರ್–ಎ–ತಯಬಾಗೆ (ಎಲ್ಇಟಿ) ಸೇರಿದವರು ಎಂಬುದನ್ನು ದೃಢಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು.</p><p>ಭಾರಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಭಯೋತ್ಪಾದಕರಿಗೆ ಈ ಆರೋಪಿಗಳು ಆಶ್ರಯ, ಆಹಾರ ಸೇರಿದಂತೆ ಎಲ್ಲ ರೀತಿಯ ನೆರವು ಒದಗಿಸಿದ್ದರು. </p>.ರೈಲು ನಿಲ್ದಾಣದಲ್ಲಿ ಹೆರಿಗೆ ಮಾಡಿಸಿದ್ದ ಮೇಜರ್ಗೆ ಸೇನೆಯ ಜನರಲ್ ಮೆಚ್ಚುಗೆ.ನಾಗಾಲ್ಯಾಂಡ್ನಲ್ಲಿ ಭಾರಿ ಮಳೆ: ಮೂವರು ಸಾವು, ವಿಮಾನ ಹಾರಾಟ ಸ್ಥಗಿತ. <p>ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿದ್ದ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟು, 16 ಮಂದಿ ಗಾಯಗೊಂಡಿದ್ದರು.</p>.ಒಡಿಶಾ| ಕೋಳಿಫಾರಂ ಗೋಡೆ ಕುಸಿದು ಇಬ್ಬರ ಸಾವು, 16 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’.ಹಠಾತ್ ಸಾವನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಣೆ: ದಿನೇಶ್ ಗುಂಡೂರಾವ್.ಆತ್ಮೀಯವಾಗಿ ಮಾತನಾಡಿದ್ದನ್ನು ನಕಾರಾತ್ಮಕವಾಗಿ ಬರೆಯಬಾರದು: ಬಸವರಾಜ ರಾಯರಡ್ಡಿ.ಭಯೋತ್ಪಾದನೆಯ ಪೋಷಕರು, ಸಂತ್ರಸ್ತರನ್ನು ಒಂದೇ ತಕ್ಕಡಿಯಲ್ಲಿ ತೂಗಲು ಆಗದು: ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು</strong>: ಪಹಲ್ಗಾಮ್ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದಡಿ ಬಂಧಿಸಲಾಗಿರುವ ಇಬ್ಬರು ಆರೋಪಿಗಳನ್ನು ಜಮ್ಮುವಿನ ವಿಶೇಷ ನ್ಯಾಯಾಲಯ 10 ದಿನಗಳ ಹೆಚ್ಚುವರಿ ಕಸ್ಟಡಿಗೆ ನೀಡಿದೆ.</p><p>ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕಸ್ಟಡಿಯಲ್ಲಿದ್ದ ಆರೋಪಿಗಳಾದ ಪರ್ವೈಜ್ ಅಹ್ಮದ್ ಜೋಥರ್ ಬಶೀರ್ ಅಹ್ಮದ್ ಜೋಥರ್ ಅವರನ್ನು ಅವಧಿ ಮುಗಿದ ಹಿನ್ನೆಲೆ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.</p><p>ಈ ಸಂದರ್ಭದಲ್ಲಿ ಎನ್ಐಎ ಅಧಿಕಾರಿಗಳು ಕಸ್ಟಡಿ ಅವಧಿಯನ್ನು ವಿಸ್ತರಿಸಿ, ಹೆಚ್ಚಿನ ತನಿಖೆಗೆ ಅನುವು ಮಾಡಿಕೊಡಬೇಕೆಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.</p>.ಬಿಹಾರ ವಿಧಾನಸಭಾ ಚುನಾವಣೆ: RJDಗೆ ಸಮಾಜವಾದಿ ಪಕ್ಷ ಸಂಪೂರ್ಣ ಬೆಂಬಲ; ಅಖಿಲೇಶ್ .ಟೆಸ್ಟ್ ಕ್ರಿಕೆಟ್: 400 ರನ್ ಹೊಡೆದಿದ್ದ ಲಾರಾ ದಾಖಲೆಗೆ ಬಂತಾ ಕುತ್ತು?. <p>ಬಂಧಿತ ಆರೋಪಿಗಳು ದಾಳಿ ನಡೆಸಿದ ಭಯೋತ್ಪಾದಕರ ಗುರುತುಗಳನ್ನು ಬಹಿರಂಗಪಡಿಸಿದ್ದು, ಅವರು ಪಾಕ್ ಮೂಲದ ನಿಷೇಧಿತ ಲಷ್ಕರ್–ಎ–ತಯಬಾಗೆ (ಎಲ್ಇಟಿ) ಸೇರಿದವರು ಎಂಬುದನ್ನು ದೃಢಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು.</p><p>ಭಾರಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಭಯೋತ್ಪಾದಕರಿಗೆ ಈ ಆರೋಪಿಗಳು ಆಶ್ರಯ, ಆಹಾರ ಸೇರಿದಂತೆ ಎಲ್ಲ ರೀತಿಯ ನೆರವು ಒದಗಿಸಿದ್ದರು. </p>.ರೈಲು ನಿಲ್ದಾಣದಲ್ಲಿ ಹೆರಿಗೆ ಮಾಡಿಸಿದ್ದ ಮೇಜರ್ಗೆ ಸೇನೆಯ ಜನರಲ್ ಮೆಚ್ಚುಗೆ.ನಾಗಾಲ್ಯಾಂಡ್ನಲ್ಲಿ ಭಾರಿ ಮಳೆ: ಮೂವರು ಸಾವು, ವಿಮಾನ ಹಾರಾಟ ಸ್ಥಗಿತ. <p>ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿದ್ದ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟು, 16 ಮಂದಿ ಗಾಯಗೊಂಡಿದ್ದರು.</p>.ಒಡಿಶಾ| ಕೋಳಿಫಾರಂ ಗೋಡೆ ಕುಸಿದು ಇಬ್ಬರ ಸಾವು, 16 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’.ಹಠಾತ್ ಸಾವನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಣೆ: ದಿನೇಶ್ ಗುಂಡೂರಾವ್.ಆತ್ಮೀಯವಾಗಿ ಮಾತನಾಡಿದ್ದನ್ನು ನಕಾರಾತ್ಮಕವಾಗಿ ಬರೆಯಬಾರದು: ಬಸವರಾಜ ರಾಯರಡ್ಡಿ.ಭಯೋತ್ಪಾದನೆಯ ಪೋಷಕರು, ಸಂತ್ರಸ್ತರನ್ನು ಒಂದೇ ತಕ್ಕಡಿಯಲ್ಲಿ ತೂಗಲು ಆಗದು: ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>