<p><strong>ಮುಂಬೈ:</strong> ಕಳೆದ ವಾರ ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ ಸಿಲುಕಿ ಮೃತಪಟ್ಟ ರಾಜ್ಯದ ಆರು ವ್ಯಕ್ತಿಗಳ ಕುಟುಂಬಕ್ಕೆ ತಲಾ ₹50 ಲಕ್ಷ ಪರಿಹಾರ ಮತ್ತು ಮೃತರ ಹತ್ತಿರದ ಸಂಬಂಧಿಗೆ ಉದ್ಯೋಗ ಕಲ್ಪಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಮಂಗಳವಾರ ಹೇಳಿದ್ದಾರೆ.</p>.Terror Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: 28 ಮಂದಿ ಸಾವು.<p>ಸಂತ್ರಸ್ತರ ಕುಟುಂಬದೊಂದಿಗೆ ರಾಜ್ಯ ಸರ್ಕಾರ ದೃಢವಾಗಿ ನಿಲ್ಲಲಿದೆ ಎಂದು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಫಡಣವೀಸ್ ಭರವಸೆ ನೀಡಿದರು.</p>.Pahalgam Attack: ಕಾಶ್ಮೀರದ ವಿವಿಧೆಡೆ ಕಾರ್ಯಾಚರಣೆ ತೀವ್ರಗೊಳಿಸಿದ ಭದ್ರತಾ ಪಡೆ.<p>ಏ.22ರಂದು ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 20ಕ್ಕೂ ಹೆಚ್ಚು ಮಂದಿ ಅಮಾಯಕ ನಾಗರಿಕರು ಉಸಿರು ಚೆಲ್ಲಿದ್ದರು. ಅವರಲ್ಲಿ ಆರು ಮಂದಿ ಮಹಾರಾಷ್ಟ್ರದವರು. ಮೂವರು ಠಾಣೆ ಜಿಲ್ಲೆಯವರು, ಇಬ್ಬರು ಪುಣೆ ಮತ್ತು ಒಬ್ಬರು ನವಿ ಮುಂಬೈ ನಿವಾಸಿಗಳಾಗಿದ್ದರು.</p>.ಆಳ-ಅಗಲ | ಬದುಕು ಕಸಿದ ಉಗ್ರರು.Pahalgam Attack: ಜಿಪ್ಲೈನ್ನಲ್ಲಿ ಪ್ರವಾಸಿಗ ಸವಾರಿ;ಸೆರೆಯಾಯ್ತು ಭಯಾನಕ ದೃಶ್ಯ.ಆಳ–ಅಗಲ | ಪಾಕ್ಗೆ ಹೊಡೆತ ನೀಡುವುದೇ ಸಿಂಧೂ ಜಲ ಒಪ್ಪಂದ ಅಮಾನತು ?.Pahalgam Terror Attack | ಭದ್ರತೆ, ಸಹಜಸ್ಥಿತಿ: ನೂರಾರು ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಕಳೆದ ವಾರ ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ ಸಿಲುಕಿ ಮೃತಪಟ್ಟ ರಾಜ್ಯದ ಆರು ವ್ಯಕ್ತಿಗಳ ಕುಟುಂಬಕ್ಕೆ ತಲಾ ₹50 ಲಕ್ಷ ಪರಿಹಾರ ಮತ್ತು ಮೃತರ ಹತ್ತಿರದ ಸಂಬಂಧಿಗೆ ಉದ್ಯೋಗ ಕಲ್ಪಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಮಂಗಳವಾರ ಹೇಳಿದ್ದಾರೆ.</p>.Terror Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: 28 ಮಂದಿ ಸಾವು.<p>ಸಂತ್ರಸ್ತರ ಕುಟುಂಬದೊಂದಿಗೆ ರಾಜ್ಯ ಸರ್ಕಾರ ದೃಢವಾಗಿ ನಿಲ್ಲಲಿದೆ ಎಂದು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಫಡಣವೀಸ್ ಭರವಸೆ ನೀಡಿದರು.</p>.Pahalgam Attack: ಕಾಶ್ಮೀರದ ವಿವಿಧೆಡೆ ಕಾರ್ಯಾಚರಣೆ ತೀವ್ರಗೊಳಿಸಿದ ಭದ್ರತಾ ಪಡೆ.<p>ಏ.22ರಂದು ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 20ಕ್ಕೂ ಹೆಚ್ಚು ಮಂದಿ ಅಮಾಯಕ ನಾಗರಿಕರು ಉಸಿರು ಚೆಲ್ಲಿದ್ದರು. ಅವರಲ್ಲಿ ಆರು ಮಂದಿ ಮಹಾರಾಷ್ಟ್ರದವರು. ಮೂವರು ಠಾಣೆ ಜಿಲ್ಲೆಯವರು, ಇಬ್ಬರು ಪುಣೆ ಮತ್ತು ಒಬ್ಬರು ನವಿ ಮುಂಬೈ ನಿವಾಸಿಗಳಾಗಿದ್ದರು.</p>.ಆಳ-ಅಗಲ | ಬದುಕು ಕಸಿದ ಉಗ್ರರು.Pahalgam Attack: ಜಿಪ್ಲೈನ್ನಲ್ಲಿ ಪ್ರವಾಸಿಗ ಸವಾರಿ;ಸೆರೆಯಾಯ್ತು ಭಯಾನಕ ದೃಶ್ಯ.ಆಳ–ಅಗಲ | ಪಾಕ್ಗೆ ಹೊಡೆತ ನೀಡುವುದೇ ಸಿಂಧೂ ಜಲ ಒಪ್ಪಂದ ಅಮಾನತು ?.Pahalgam Terror Attack | ಭದ್ರತೆ, ಸಹಜಸ್ಥಿತಿ: ನೂರಾರು ಪ್ರಶ್ನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>