<p><strong>ಗುವಾಹಟಿ</strong>: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನವನ್ನು ಸಮರ್ಥಿಸಿಕೊಂಡ ಆರೋಪದಡಿ ಅಸ್ಸಾಂನ 39 ಮಂದಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಶರ್ಮಾ, ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಸರ್ಮರ್ಥಿಸಿಕೊಂಡ ಆರೋಪದಡಿ ಇದುವರೆಗೂ 39 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.</p>.ಭಾರತ–ಪಾಕ್ ನಡುವೆ ಉದ್ವಿಗ್ನತೆ ಹೆಚ್ಚಳ: ಮೋದಿಯನ್ನು ಭೇಟಿಯಾದ ವಾಯುಸೇನೆ ಮುಖ್ಯಸ್ಥ.ಮಗಳಿಗೆ ‘ತ್ರಿದೇವಿ ಪೊನ್ನಕ್ಕ’ ಎಂದು ಹೆಸರಿಟ್ಟ ಭುವನ್–ಹರ್ಷಿಕಾ: ಅರ್ಥ ಹೀಗಿದೆ.... <p>ಪಂಚಾಯತ್ ಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ್ದ ಅವರು, ವಿಶ್ವದ ಎಲ್ಲೆಡೆ ಅಡಗಿರುವ ಪಾಕಿಸ್ತಾನಿ ಭಯೋತ್ಪಾದಕರನ್ನು ನ್ಯಾಯದ ಕಟಕಟ್ಟೆಗೆ ತರುವಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ಸೇನೆಗೆ ಮತ್ತಷ್ಟು ಬಲ ಸಿಗುವಂತೆ ಪ್ರಾರ್ಥಿಸಲು ಶರ್ಮಾ ಜನರ ಬಳಿ ಮನವಿ ಮಾಡಿದ್ದರು.</p><p>ಪಹಲ್ಗಾಮ್ ದಾಳಿಯಲ್ಲಿ ಪಾಕಿಸ್ತಾನ ಮತ್ತು ಅದರ ಸಹಭಾಗಿತ್ವವನ್ನು ಭಾರತದ ನೆಲದಲ್ಲಿ ಸಮರ್ಥಿಸಿಕೊಂಡ ಆರೋಪದಡಿ ಬಂಧಿತರ ವಿರುದ್ಧ ದೇಶದ್ರೋಹದ ಆರೋಪ ಹೊರಿಸಲಾಗಿದೆ. ಅಗತ್ಯವಿದ್ದಲ್ಲಿ ಬಂಧಿತರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯ ನಿಬಂಧನೆಗಳನ್ನು ವಿಧಿಸಲಾಗುವುದು ಎಂದೂ ಪೋಸ್ಟ್ನಲ್ಲಿ ಹೇಳಿದ್ದಾರೆ.</p><p>ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಮಂದಿ ಮೃತಟ್ಟಿದ್ದರು. </p>.ಕೇರಳದ ಸಾಕ್ಷರತಾ ಅಭಿಯಾನ ಖ್ಯಾತಿಯ ಕೆ.ವಿ. ರಬಿಯಾ ಇನ್ನಿಲ್ಲ.ಆರ್ಸಿಬಿಗಾಗಿ ಹಣ ಪಾವತಿಸಿ: QR ಕೋಡ್ ಅಂಟಿಸಿ ಈತ ಗಳಿಸಿದ್ದೆಷ್ಟು ಗೊತ್ತಾ?.PHOTOS | ಬೋಲ್ಡ್ ಲುಕ್ನಲ್ಲಿ ಕಾಣಿಸಿಕೊಂಡ 'ಅನಿಮಲ್' ಖ್ಯಾತಿಯ ತೃಪ್ತಿ ಡಿಮ್ರಿ.ಪದ್ಮಶ್ರೀ ಪುರಸ್ಕೃತ 128 ವರ್ಷದ ಯೋಗ ಗುರು ಸ್ವಾಮಿ ಶಿವಾನಂದ ನಿಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನವನ್ನು ಸಮರ್ಥಿಸಿಕೊಂಡ ಆರೋಪದಡಿ ಅಸ್ಸಾಂನ 39 ಮಂದಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಶರ್ಮಾ, ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಸರ್ಮರ್ಥಿಸಿಕೊಂಡ ಆರೋಪದಡಿ ಇದುವರೆಗೂ 39 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.</p>.ಭಾರತ–ಪಾಕ್ ನಡುವೆ ಉದ್ವಿಗ್ನತೆ ಹೆಚ್ಚಳ: ಮೋದಿಯನ್ನು ಭೇಟಿಯಾದ ವಾಯುಸೇನೆ ಮುಖ್ಯಸ್ಥ.ಮಗಳಿಗೆ ‘ತ್ರಿದೇವಿ ಪೊನ್ನಕ್ಕ’ ಎಂದು ಹೆಸರಿಟ್ಟ ಭುವನ್–ಹರ್ಷಿಕಾ: ಅರ್ಥ ಹೀಗಿದೆ.... <p>ಪಂಚಾಯತ್ ಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ್ದ ಅವರು, ವಿಶ್ವದ ಎಲ್ಲೆಡೆ ಅಡಗಿರುವ ಪಾಕಿಸ್ತಾನಿ ಭಯೋತ್ಪಾದಕರನ್ನು ನ್ಯಾಯದ ಕಟಕಟ್ಟೆಗೆ ತರುವಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ಸೇನೆಗೆ ಮತ್ತಷ್ಟು ಬಲ ಸಿಗುವಂತೆ ಪ್ರಾರ್ಥಿಸಲು ಶರ್ಮಾ ಜನರ ಬಳಿ ಮನವಿ ಮಾಡಿದ್ದರು.</p><p>ಪಹಲ್ಗಾಮ್ ದಾಳಿಯಲ್ಲಿ ಪಾಕಿಸ್ತಾನ ಮತ್ತು ಅದರ ಸಹಭಾಗಿತ್ವವನ್ನು ಭಾರತದ ನೆಲದಲ್ಲಿ ಸಮರ್ಥಿಸಿಕೊಂಡ ಆರೋಪದಡಿ ಬಂಧಿತರ ವಿರುದ್ಧ ದೇಶದ್ರೋಹದ ಆರೋಪ ಹೊರಿಸಲಾಗಿದೆ. ಅಗತ್ಯವಿದ್ದಲ್ಲಿ ಬಂಧಿತರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯ ನಿಬಂಧನೆಗಳನ್ನು ವಿಧಿಸಲಾಗುವುದು ಎಂದೂ ಪೋಸ್ಟ್ನಲ್ಲಿ ಹೇಳಿದ್ದಾರೆ.</p><p>ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಮಂದಿ ಮೃತಟ್ಟಿದ್ದರು. </p>.ಕೇರಳದ ಸಾಕ್ಷರತಾ ಅಭಿಯಾನ ಖ್ಯಾತಿಯ ಕೆ.ವಿ. ರಬಿಯಾ ಇನ್ನಿಲ್ಲ.ಆರ್ಸಿಬಿಗಾಗಿ ಹಣ ಪಾವತಿಸಿ: QR ಕೋಡ್ ಅಂಟಿಸಿ ಈತ ಗಳಿಸಿದ್ದೆಷ್ಟು ಗೊತ್ತಾ?.PHOTOS | ಬೋಲ್ಡ್ ಲುಕ್ನಲ್ಲಿ ಕಾಣಿಸಿಕೊಂಡ 'ಅನಿಮಲ್' ಖ್ಯಾತಿಯ ತೃಪ್ತಿ ಡಿಮ್ರಿ.ಪದ್ಮಶ್ರೀ ಪುರಸ್ಕೃತ 128 ವರ್ಷದ ಯೋಗ ಗುರು ಸ್ವಾಮಿ ಶಿವಾನಂದ ನಿಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>