ಸ್ಥಳೀಯ ಅಗ್ನಿಶಾಮಕ ದಳದ ಸಿಬ್ಬಂದಿ ಹೊರತುಪಡಿಸಿ, ಘಟನೆ ಬಗ್ಗೆ ತಿಳಿದ ಬಳಿಕ ವಿಪತ್ತು ನಿಯಂತ್ರಣ ಪಡೆಯ ತಂಡಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಕೂಲಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಕಾರ್ಖಾನೆಯಲ್ಲಿ ಉಂಟಾದ ಬೆಂಕಿಯಿಂದಾಗಿ ಆ ಪ್ರದೇಶದಲ್ಲಿ ದುರ್ವಾಸನೆ ಉಂಟಾಗಿದೆ' ಎಂದು ಕದಂ ಹೇಳಿದ್ದಾರೆ.