ಪಾಕಿಸ್ತಾನ ಸೇನೆಯ ಸಹಕಾರದೊಂದಿಗೆ ಭಯೋತ್ಪಾದಕರು ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ, ಈ ಮಾರ್ಗದಲ್ಲಿ ಯಾತ್ರಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದು ಇದಕ್ಕೆ ಪೂರಕವಾಗಿಅಮರನಾಥಯಾತ್ರೆ ಮಾರ್ಗದಲ್ಲಿ ಸ್ಫೋಟಕಗಳು ಸೇರಿದಂತೆ ಸುಧಾರಣ ರೈಫಲ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೆ.ಜನರಲ್ ಕೆ.ಎಸ್. ಜೆ ಧಿಲ್ಲೋನ್ ಹೇಳಿದ್ದಾರೆ.