ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕದನ ವಿರಾಮ ಉಲ್ಲಂಘಿಸಿದ ಪಾಕ್‌

Last Updated 10 ಸೆಪ್ಟೆಂಬರ್ 2018, 11:31 IST
ಅಕ್ಷರ ಗಾತ್ರ

ಶ್ರೀನಗರ: ಪಾಕಿಸ್ತಾನ ಸೈನಿಕರು ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕರ್ನಹ್‌ ವಲಯದ ಗಡಿ ನಿಯಂತ್ರಣ ರೇಖೆ ಬಳಿ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮಉಲ್ಲಂಘಿಸಿದೆ.

ಭಾನುವಾರ ರಾತ್ರಿ 8 ಗಂಟೆಗೆ ಈ ಘಟನೆ ನಡೆದಿದೆ. ಪಾಕಿಸ್ತಾನದ ದಾಳಿಗೆ ಪ್ರತಿಯಾಗಿ ಭಾರತೀಯ ಪಡೆಗಳು ದಾಳಿ ನಡೆಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT