‘ಪನ್ಸಾರೆ, ನರೇಂದ್ರ ದಾಭೋಲ್ಕರ್, ಪ್ರೊ.ಎಂ.ಎಂ.ಕಲಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಹಿಂದೆ ದೊಡ್ಡ ಪಿತೂರಿ ಅಡಗಿದೆ. ಈ ಹತ್ಯೆಗಳ ಹಿಂದಿರುವ ವ್ಯಕ್ತಿಯನ್ನು ಪತ್ತೆಹಚ್ಚಬೇಕು. ಹಂತಕರೊಂದಿಗೆ ಆತನಿಗಿರುವ ಸಂಬಂಧದ ಬಗ್ಗೆ ತನಿಖೆಯಾಗಬೇಕು’ ಎಂದು ಮೇಘಾ ಅವರ ಪರ ವಕೀಲ ಅಭಯ್ ನೇವಗಿ ಅವರು ಪೀಠವನ್ನು ಆಗ್ರಹಿಸಿದರು.