ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಆರ್.ಜಿ.ಕರ್ ಪ್ರಕರಣ | ಸರ್ಕಾರದ ವಿರುದ್ಧದ ಸಂಚಿಗೆ ಸಂತ್ರಸ್ತೆಯ ಪೋಷಕರ ಬಳಕೆ: TMC

Published : 26 ಜನವರಿ 2025, 2:50 IST
Last Updated : 26 ಜನವರಿ 2025, 2:50 IST
ಫಾಲೋ ಮಾಡಿ
Comments
ದೋಷಿಗೆ ಜೀವಾವಧಿ
ವೈದ್ಯೆ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಿದ ಪ್ರಕರಣದಲ್ಲಿ ಸಂಜಯ್ ರಾಯ್‌ ದೋಷಿ ಎಂದು ತೀರ್ಪು ನೀಡಿದ್ದ ಸಿಯಾಲದಹದಲ್ಲಿರುವ ನ್ಯಾಯಾಲಯ, ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕಳೆದ ವಾರ ಆದೇಶಿಸಿದೆ. ಆದರೆ, ಆತನಿಗೆ ಮರಣದಂಡನೆ ವಿಧಿಸಬೇಕು ಎಂಬ ಕೂಗು ಎದ್ದಿದೆ. ಸಿಬಿಐ ಸಹ ಕಲ್ಕತ್ತ ಹೈಕೋರ್ಟ್‌ ಮೆಟ್ಟಿಲೇರಿದ್ದು, ಗಲ್ಲು ಶಿಕ್ಷೆಗೆ ಮನವಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT