<p><strong>ನವದೆಹಲಿ</strong>: ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯು ಬುಧವಾರ ಅನುಮೋದನೆ ನೀಡಿತು.</p>.<p>ಲೋಕಸಭೆಯು ಮಂಗಳವಾರ ಮಸೂದೆಗೆ ಒಪ್ಪಿಗೆ ನೀಡಿತ್ತು.</p>.<p>ಮಸೂದೆ ಕುರಿತ ಚರ್ಚೆ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವಿರೇಂದ್ರ ಕುಮಾರ್ ಅವರು, ‘ಪ್ರಸ್ತಾವಿತ ಮಸೂದೆಯು ಸಮಾಜದ ಎಲ್ಲ ವರ್ಗಗಳನ್ನು ಒಗ್ಗೂಡಿಸುವ ಯತ್ನ ಮಾಡುತ್ತಿದೆ’ ಎಂದು ಹೇಳಿದರು.</p>.<p>‘ಲಿಂಗದ ಕಾರಣಕ್ಕಾಗಿಯೇ ತಾರತಮ್ಯ ಎದುರಿಸುವ ಜನರಿಗೆ ರಕ್ಷಣೆ ನೀಡುವ ಗುರಿಯನ್ನು ಮಸೂದೆಯು ಹೊಂದಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯು ಬುಧವಾರ ಅನುಮೋದನೆ ನೀಡಿತು.</p>.<p>ಲೋಕಸಭೆಯು ಮಂಗಳವಾರ ಮಸೂದೆಗೆ ಒಪ್ಪಿಗೆ ನೀಡಿತ್ತು.</p>.<p>ಮಸೂದೆ ಕುರಿತ ಚರ್ಚೆ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವಿರೇಂದ್ರ ಕುಮಾರ್ ಅವರು, ‘ಪ್ರಸ್ತಾವಿತ ಮಸೂದೆಯು ಸಮಾಜದ ಎಲ್ಲ ವರ್ಗಗಳನ್ನು ಒಗ್ಗೂಡಿಸುವ ಯತ್ನ ಮಾಡುತ್ತಿದೆ’ ಎಂದು ಹೇಳಿದರು.</p>.<p>‘ಲಿಂಗದ ಕಾರಣಕ್ಕಾಗಿಯೇ ತಾರತಮ್ಯ ಎದುರಿಸುವ ಜನರಿಗೆ ರಕ್ಷಣೆ ನೀಡುವ ಗುರಿಯನ್ನು ಮಸೂದೆಯು ಹೊಂದಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>