<p><strong>ಭುವನೇಶ್ವರ:</strong> ಒಡಿಶಾ ಉನ್ನತ ಶಿಕ್ಷಣ ಸಚಿವ ರೋಹಿತ್ ಪೂಜಾರಿ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.</p>.<p>ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಅತನು ನಾಯಕ್ ಅವರಿಗೆ ಉನ್ನತ ಶಿಕ್ಷಣ ಖಾತೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ. </p>.<p>ಕಳೆದ ವರ್ಷ ಜೂನ್ ತಿಂಗಳಲ್ಲಿ ಪೂಜಾರಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು. ಕಳೆದ ತಿಂಗಳು ಸಚಿವರ ಕಾರ್ಯಕ್ಷಮತೆಯನ್ನು ಸಿಎಂ ನವೀನ್ ಪಟ್ನಾಯಕ್ ಪರಿಶೀಲಿಸಿದ್ದರು. </p>.<p>ಪೂಜಾರಿ ಅವರು ಉತ್ತಮ ನಿರ್ವಹಣೆ ತೋರುವಲ್ಲಿ ವಿಫಲರಾಗಿದ್ದರಿಂದ ಅವರನ್ನು ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ. </p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಒಡಿಶಾ ಉನ್ನತ ಶಿಕ್ಷಣ ಸಚಿವ ರೋಹಿತ್ ಪೂಜಾರಿ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.</p>.<p>ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಅತನು ನಾಯಕ್ ಅವರಿಗೆ ಉನ್ನತ ಶಿಕ್ಷಣ ಖಾತೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ. </p>.<p>ಕಳೆದ ವರ್ಷ ಜೂನ್ ತಿಂಗಳಲ್ಲಿ ಪೂಜಾರಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು. ಕಳೆದ ತಿಂಗಳು ಸಚಿವರ ಕಾರ್ಯಕ್ಷಮತೆಯನ್ನು ಸಿಎಂ ನವೀನ್ ಪಟ್ನಾಯಕ್ ಪರಿಶೀಲಿಸಿದ್ದರು. </p>.<p>ಪೂಜಾರಿ ಅವರು ಉತ್ತಮ ನಿರ್ವಹಣೆ ತೋರುವಲ್ಲಿ ವಿಫಲರಾಗಿದ್ದರಿಂದ ಅವರನ್ನು ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ. </p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>