<p><strong>ನವದೆಹಲಿ</strong>: 2024ರ ಲೋಕಸಭೆ ಚುನಾವಣೆಯಲ್ಲಿ ಜನ ಅಪಪ್ರಚಾರವನ್ನು ತಿರಸ್ಕರಿಸಿದ್ದು, ಅಭಿವೃದ್ಧಿಗೆ ಮತ ಹಾಕಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p><p> ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಉತ್ತರಿಸಿದ ಮೋದಿ, ದಾರಿತಪ್ಪಿಸುವ ರಾಜಕಾರಣಿಗಳನ್ನು ಜನರು ಸೋಲಿಸಿದ್ದಾರೆ ಎಂದು ಹೇಳಿದ್ದಾರೆ.</p><p>ತಮ್ಮ ಪಕ್ಷ ಸಂವಿಧಾನವು ಕೇವಲ ಆರ್ಟಿಕಲ್ಗಳ ಸಂಕಲನವಲ್ಲ ಆದರೆ, ಅದರ ಆತ್ಮ ಮತ್ತು ಪದಗಳು ಬಹಳ ಮುಖ್ಯ ಎಂದು ಹೇಳಿದ್ದಾರೆ.</p><p>ಸರ್ಕಾರಕ್ಕೆ ಸಂವಿಧಾನ ಒಂದು ಲೈಟ್ ಹೌಸ್ ಇದ್ದಂತೆ ಎಂದು ಹೇಳಿದ್ದಾರೆ.</p><p>6 ದಶಕಗಳಲ್ಲಿ 10 ವರ್ಷ ಆಡಳಿತ ನಡೆಸಿದ್ದ ಸರ್ಕಾರವೊಂದು ಮತ್ತೆ ಅಧಿಕಾರಕ್ಕೆ ಬಂದಿದ್ದು ಇದೇ ಮೊದಲಾಗಿದೆ.</p><p>ಅಭಿವೃದ್ಧಿ ಹೊಂದಿದ್ದ ಮತ್ತು ಸ್ವಾವಲಂಬಿ ದೇಶವನ್ನಾಗಿ ಮಾಡಿದ್ದಕ್ಕೆ ಬಿಜೆಪಿ ನೇತೃತ್ವದ ಎನ್ಡಿಎಗೆ ,ಊರನೇ ಬಾರಿಗೆ ಅಧಿಕಾರ ಸಿಕ್ಕಿದೆ.</p><p>ಸದ್ಯ, ಆರ್ಥಿಕತೆಯಲ್ಲಿ ವಿಶ್ವದ 5ನೇ ಸ್ಥಾನದಲ್ಲಿರುವ ದೆಶವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಈ ತೀರ್ಪು ಕೊಟ್ಟಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2024ರ ಲೋಕಸಭೆ ಚುನಾವಣೆಯಲ್ಲಿ ಜನ ಅಪಪ್ರಚಾರವನ್ನು ತಿರಸ್ಕರಿಸಿದ್ದು, ಅಭಿವೃದ್ಧಿಗೆ ಮತ ಹಾಕಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p><p> ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಉತ್ತರಿಸಿದ ಮೋದಿ, ದಾರಿತಪ್ಪಿಸುವ ರಾಜಕಾರಣಿಗಳನ್ನು ಜನರು ಸೋಲಿಸಿದ್ದಾರೆ ಎಂದು ಹೇಳಿದ್ದಾರೆ.</p><p>ತಮ್ಮ ಪಕ್ಷ ಸಂವಿಧಾನವು ಕೇವಲ ಆರ್ಟಿಕಲ್ಗಳ ಸಂಕಲನವಲ್ಲ ಆದರೆ, ಅದರ ಆತ್ಮ ಮತ್ತು ಪದಗಳು ಬಹಳ ಮುಖ್ಯ ಎಂದು ಹೇಳಿದ್ದಾರೆ.</p><p>ಸರ್ಕಾರಕ್ಕೆ ಸಂವಿಧಾನ ಒಂದು ಲೈಟ್ ಹೌಸ್ ಇದ್ದಂತೆ ಎಂದು ಹೇಳಿದ್ದಾರೆ.</p><p>6 ದಶಕಗಳಲ್ಲಿ 10 ವರ್ಷ ಆಡಳಿತ ನಡೆಸಿದ್ದ ಸರ್ಕಾರವೊಂದು ಮತ್ತೆ ಅಧಿಕಾರಕ್ಕೆ ಬಂದಿದ್ದು ಇದೇ ಮೊದಲಾಗಿದೆ.</p><p>ಅಭಿವೃದ್ಧಿ ಹೊಂದಿದ್ದ ಮತ್ತು ಸ್ವಾವಲಂಬಿ ದೇಶವನ್ನಾಗಿ ಮಾಡಿದ್ದಕ್ಕೆ ಬಿಜೆಪಿ ನೇತೃತ್ವದ ಎನ್ಡಿಎಗೆ ,ಊರನೇ ಬಾರಿಗೆ ಅಧಿಕಾರ ಸಿಕ್ಕಿದೆ.</p><p>ಸದ್ಯ, ಆರ್ಥಿಕತೆಯಲ್ಲಿ ವಿಶ್ವದ 5ನೇ ಸ್ಥಾನದಲ್ಲಿರುವ ದೆಶವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಈ ತೀರ್ಪು ಕೊಟ್ಟಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>