ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

PHOTOS | ಪ.ಬಂಗಾಳ; ಒಂದೆಡೆ ಬೆಂಗಾಳಿ ಹೊಸ ವರ್ಷಾಚರಣೆ, ಮತ್ತೊಂದೆಡೆ ಹಿಂಸಾಚಾರ

ಇಂದು ಪಶ್ಚಿಮ ಬಂಗಾಳದಲ್ಲಿ ಬಂಗಾಳಿ ಹೊಸವರ್ಷವನ್ನು ಆಚರಿಸಲಾಗುತ್ತಿದೆ. ಮತ್ತೊಂಡೆಡೆ ಕಳೆದ ಕೆಲ ದಿನಗಳಿಂದ ವಕ್ಫ್‌ (ತಿದ್ದುಪಡಿ) ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ.
Published : 15 ಏಪ್ರಿಲ್ 2025, 13:15 IST
Last Updated : 15 ಏಪ್ರಿಲ್ 2025, 13:15 IST
ಫಾಲೋ ಮಾಡಿ
Comments
ಇಂದು(ಮಂಗಳವಾರ) ಬೆಂಗಾಳಿ ಹೊಸವರ್ಷವನ್ನು ಬರಮಾಡಿಕೊಳ್ಳುವ ಸಡಗರದಲ್ಲಿ ತೊಡಗಿದ್ದ ಮಹಿಳೆ.

ಇಂದು(ಮಂಗಳವಾರ) ಬೆಂಗಾಳಿ ಹೊಸವರ್ಷವನ್ನು ಬರಮಾಡಿಕೊಳ್ಳುವ ಸಡಗರದಲ್ಲಿ ತೊಡಗಿದ್ದ ಮಹಿಳೆ.

ಪಿಟಿಐ ಚಿತ್ರ 

ADVERTISEMENT
ಬೆಂಗಾಳಿ ಹೊಸವರ್ಷದ ಸಂಭ್ರಮದಲ್ಲಿ ಮಹಿಳೆಯರು

ಬೆಂಗಾಳಿ ಹೊಸವರ್ಷದ ಸಂಭ್ರಮದಲ್ಲಿ ಮಹಿಳೆಯರು 

ಪಿಟಿಐ ಚಿತ್ರ 

ಬೆಂಗಾಳಿ ಹೊಸವರ್ಷದ ಅಂಗವಾಗಿ ಮಹಿಳೆಯರು ಸಂಪ್ರಾದಾಯಿಕ ಆಚರಣೆಯಲ್ಲಿ ತೊಡಗಿರುವುದು

ಬೆಂಗಾಳಿ ಹೊಸವರ್ಷದ ಅಂಗವಾಗಿ ಮಹಿಳೆಯರು ಸಂಪ್ರಾದಾಯಿಕ ಆಚರಣೆಯಲ್ಲಿ ತೊಡಗಿರುವುದು

ಪಿಟಿಐ ಚಿತ್ರ 

ಹೊಸವರ್ಷದ ದಿನದಂದು ದೇವಿ ಕಾಳಿಮಾತೆಯ ದರ್ಶನಕ್ಕಾಗಿ ಕಾದು ನಿಂತಿರುವ ಭಕ್ತರು

ಹೊಸವರ್ಷದ ದಿನದಂದು ದೇವಿ ಕಾಳಿಮಾತೆಯ ದರ್ಶನಕ್ಕಾಗಿ ಕಾದು ನಿಂತಿರುವ ಭಕ್ತರು 

ಪಿಟಿಐ ಚಿತ್ರ 

ಪಶ್ಚಿಮ ಬಂಗಾಳದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿ ಹೋರಾಟ ನಡೆಸಲಾಗುತ್ತಿದ್ದು, ಭದ್ರತಾ ಪಡೆಗಳು ಬೀಡುಬಿಟ್ಟಿವೆ

ಪಶ್ಚಿಮ ಬಂಗಾಳದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿ ಹೋರಾಟ ನಡೆಸಲಾಗುತ್ತಿದ್ದು, ಭದ್ರತಾ ಪಡೆಗಳು ಬೀಡುಬಿಟ್ಟಿವೆ

ಪಿಟಿಐ ಚಿತ್ರ 

ಪಶ್ಚಿಮ ಬಂಗಾಳದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿ ಹೋರಾಟ ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸುತ್ತಿದ್ದು, ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಸೋಮವಾರ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು.

ಪಶ್ಚಿಮ ಬಂಗಾಳದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿ ಹೋರಾಟ ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸುತ್ತಿದ್ದು, ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಸೋಮವಾರ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು.

ಪಿಟಿಐ ಚಿತ್ರ 

ಹಿಂಸಾಚಾರ ಪೀಡಿತ ಪಶ್ಚಿಮ ಬಂಗಾಳದಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿರುವುದು

ಹಿಂಸಾಚಾರ ಪೀಡಿತ ಪಶ್ಚಿಮ ಬಂಗಾಳದಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿರುವುದು

ಪಿಟಿಐ ಚಿತ್ರ 

ಹಿಂಸಾಚಾರ ನಡೆದ ಸ್ಥಳದಿಂದ ಜನರನ್ನು ಚದರಿಸಿದ್ದ ಪೊಲೀಸರು

ಹಿಂಸಾಚಾರ ನಡೆದ ಸ್ಥಳದಿಂದ ಜನರನ್ನು ಚದರಿಸಿದ್ದ ಪೊಲೀಸರು 

ಪಿಟಿಐ ಚಿತ್ರ 

ವಾಹನಗಳಿಗೆ ಬೆಂಕಿ ಹಚ್ಚಿರುವುದು

ವಾಹನಗಳಿಗೆ ಬೆಂಕಿ ಹಚ್ಚಿರುವುದು

ಪಿಟಿಐ ಚಿತ್ರ 

ಹಿಂಸಾಚಾರ ಪೀಡಿತ ಪ್ರದೇಶಗಳಿಂದ ಜನರನ್ನು ಮತ್ತೊಂದೆಡೆಗೆ ಸ್ಥಳಾಂತರಿಸಿರುವುದು.

ಹಿಂಸಾಚಾರ ಪೀಡಿತ ಪ್ರದೇಶಗಳಿಂದ ಜನರನ್ನು ಮತ್ತೊಂದೆಡೆಗೆ ಸ್ಥಳಾಂತರಿಸಿರುವುದು.

ಪಿಟಿಐ ಚಿತ್ರ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT