<p><strong>ತಿರುವನಂತಪುರ</strong>: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿ ಬಳಿಕ ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ ಸುರಕ್ಷತೆ ಕುರಿತು ಕೇರಳ ಸಿಎಂ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ.</p><p>ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಅವರು, ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಕೇರಳ ಮೂಲದವರು ಸೇರಿದಂತೆ ಭಾರತೀಯರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸಾಧ್ಯವಾದರೆ ಅವರನ್ನು ದೇಶಕ್ಕೆ ವಾಪಸ್ ಕರೆ ತರುವಂತೆ ಮನವಿ ಮಾಡಿದ್ದಾರೆ.</p>.ಖಮೇನಿ ಹತ್ಯೆಗೆ ಖಂಡನೆ: ಪಾಕ್ನಲ್ಲಿ ಅಮೆರಿಕ ರಾಯಭಾರ ಕಚೇರಿ ಧ್ವಂಸ; 8 ಮಂದಿ ಸಾವು.Iran-Israel War: ದುಬೈನಲ್ಲಿ ಸಿಲುಕಿದ ಸಿಂಧನೂರಿನ ಡಾ.ಕೆ.ಶಿವರಾಜ ದಂಪತಿ. <p>ಇರಾನ್ ಮೇಲಿನ ದಾಳಿಯಿಂದ ಉಂಟಾಗಿರುವ ಪರಿಸ್ಥಿತಿಯು ಗಲ್ಫ್ ದೇಶಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ವಿಜಯನ್ ತಿಳಿಸಿದ್ದಾರೆ.</p><p>ಸಹಾಯವಾಣಿಗಳನ್ನು ಸ್ಥಾಪಿಸುವುದು ಸೇರಿದಂತೆ ಸಾಧ್ಯವಿರುವ ಎಲ್ಲ ಸಹಕಾರವನ್ನು ನೀಡಲು ಕೇರಳ ಸರ್ಕಾರ ಸಿದ್ಧವಿದೆ ಎಂದು ವಿಜಯನ್ ಹೇಳಿದ್ದಾರೆ.</p>.ಪಶ್ಚಿಮ ಏಷ್ಯಾ ಉದ್ವಿಗ್ನ: ಭಾರತದ ಮುಂದೆ ಹಲವು ಸವಾಲುಗಳು, ಆರ್ಥಿಕತೆಯದ್ದೇ ಚಿಂತೆ.Iran-Israel War| ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ: ಸಹಾಯವಾಣಿ ಸಂಖ್ಯೆ ಇಲ್ಲಿದೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿ ಬಳಿಕ ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ ಸುರಕ್ಷತೆ ಕುರಿತು ಕೇರಳ ಸಿಎಂ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ.</p><p>ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಅವರು, ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಕೇರಳ ಮೂಲದವರು ಸೇರಿದಂತೆ ಭಾರತೀಯರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸಾಧ್ಯವಾದರೆ ಅವರನ್ನು ದೇಶಕ್ಕೆ ವಾಪಸ್ ಕರೆ ತರುವಂತೆ ಮನವಿ ಮಾಡಿದ್ದಾರೆ.</p>.ಖಮೇನಿ ಹತ್ಯೆಗೆ ಖಂಡನೆ: ಪಾಕ್ನಲ್ಲಿ ಅಮೆರಿಕ ರಾಯಭಾರ ಕಚೇರಿ ಧ್ವಂಸ; 8 ಮಂದಿ ಸಾವು.Iran-Israel War: ದುಬೈನಲ್ಲಿ ಸಿಲುಕಿದ ಸಿಂಧನೂರಿನ ಡಾ.ಕೆ.ಶಿವರಾಜ ದಂಪತಿ. <p>ಇರಾನ್ ಮೇಲಿನ ದಾಳಿಯಿಂದ ಉಂಟಾಗಿರುವ ಪರಿಸ್ಥಿತಿಯು ಗಲ್ಫ್ ದೇಶಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ವಿಜಯನ್ ತಿಳಿಸಿದ್ದಾರೆ.</p><p>ಸಹಾಯವಾಣಿಗಳನ್ನು ಸ್ಥಾಪಿಸುವುದು ಸೇರಿದಂತೆ ಸಾಧ್ಯವಿರುವ ಎಲ್ಲ ಸಹಕಾರವನ್ನು ನೀಡಲು ಕೇರಳ ಸರ್ಕಾರ ಸಿದ್ಧವಿದೆ ಎಂದು ವಿಜಯನ್ ಹೇಳಿದ್ದಾರೆ.</p>.ಪಶ್ಚಿಮ ಏಷ್ಯಾ ಉದ್ವಿಗ್ನ: ಭಾರತದ ಮುಂದೆ ಹಲವು ಸವಾಲುಗಳು, ಆರ್ಥಿಕತೆಯದ್ದೇ ಚಿಂತೆ.Iran-Israel War| ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ: ಸಹಾಯವಾಣಿ ಸಂಖ್ಯೆ ಇಲ್ಲಿದೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>