<p><strong>ತಿರುವನಂತಪುರ</strong>: ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿನ ಚಿನ್ನ ಕಳ್ಳತನ ಪ್ರಕರಣದ ಪ್ರಮುಖ ಆರೋಪಿಗಳು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿರುವ ಫೋಟೊ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಉಲ್ಲೇಖಿಸಿದ್ದಾರೆ. </p>.<p>ಆರೋಪಿಗಳಾದ ಬೆಂಗಳೂರಿನ ಉದ್ಯಮಿ ಉಣ್ಣಿಕೃಷ್ಣನ್ ಪೋಟಿ ಹಾಗೂ ಬಳ್ಳಾರಿಯ ಆಭರಣ ವ್ಯಾಪಾರಿ ಗೋವರ್ಧನ್ ಅವರು ಸೋನಿಯಾ ಅವರನ್ನು ಭೇಟಿಯಾಗಿರುವ ಫೋಟೊವು ವ್ಯಾಪಕವಾಗಿ ಹರಿದಾಡುತ್ತಿದೆ ಎಂದು ವಿಜಯನ್ ಹೇಳಿದ್ದಾರೆ. </p>.<p>ಚಿತ್ರದಲ್ಲಿ ಕಾಂಗ್ರೆಸ್ ಸಂಸದರಾದ ಅಡೂರ್ ಪ್ರಕಾಶ್ ಮತ್ತು ಅಂಟೋ ಆಂಟೋನಿ ಅವರೂ ಇದ್ದು, ಇದನ್ನು 2019ರಲ್ಲಿ ತೆಗೆದಿರಬಹುದು ಎನ್ನಲಾಗಿದೆ. </p>.<p>‘ಆರೋಪಿಗಳು ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಸಂಬಂಧವನ್ನು ಸ್ಪಷ್ಟಪಡಿಸಿ’ ಎಂದು ವಿಜಯನ್ ಅವರು ಕಾಂಗ್ರೆಸ್ ನಾಯಕರನ್ನು ಕೇಳಿದ್ದಾರೆ. </p>.<p>ವಿಶೇಷ ತನಿಖಾ ತಂಡವು ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿನ ಚಿನ್ನ ಕಳ್ಳತನ ಪ್ರಕರಣದ ಪ್ರಮುಖ ಆರೋಪಿಗಳು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿರುವ ಫೋಟೊ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಉಲ್ಲೇಖಿಸಿದ್ದಾರೆ. </p>.<p>ಆರೋಪಿಗಳಾದ ಬೆಂಗಳೂರಿನ ಉದ್ಯಮಿ ಉಣ್ಣಿಕೃಷ್ಣನ್ ಪೋಟಿ ಹಾಗೂ ಬಳ್ಳಾರಿಯ ಆಭರಣ ವ್ಯಾಪಾರಿ ಗೋವರ್ಧನ್ ಅವರು ಸೋನಿಯಾ ಅವರನ್ನು ಭೇಟಿಯಾಗಿರುವ ಫೋಟೊವು ವ್ಯಾಪಕವಾಗಿ ಹರಿದಾಡುತ್ತಿದೆ ಎಂದು ವಿಜಯನ್ ಹೇಳಿದ್ದಾರೆ. </p>.<p>ಚಿತ್ರದಲ್ಲಿ ಕಾಂಗ್ರೆಸ್ ಸಂಸದರಾದ ಅಡೂರ್ ಪ್ರಕಾಶ್ ಮತ್ತು ಅಂಟೋ ಆಂಟೋನಿ ಅವರೂ ಇದ್ದು, ಇದನ್ನು 2019ರಲ್ಲಿ ತೆಗೆದಿರಬಹುದು ಎನ್ನಲಾಗಿದೆ. </p>.<p>‘ಆರೋಪಿಗಳು ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಸಂಬಂಧವನ್ನು ಸ್ಪಷ್ಟಪಡಿಸಿ’ ಎಂದು ವಿಜಯನ್ ಅವರು ಕಾಂಗ್ರೆಸ್ ನಾಯಕರನ್ನು ಕೇಳಿದ್ದಾರೆ. </p>.<p>ವಿಶೇಷ ತನಿಖಾ ತಂಡವು ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>