ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಮಧ್ಯ ಪ್ರದೇಶ ಸರ್ಕಾರಗಳ ರೈತರ ವಿರುದ್ಧ ಅಶ್ರುವಾಯು ಶೆಲ್ಗಳು, ರಬ್ಬರ್ ಗುಂಡುಗಳನ್ನು ಪ್ರಯೋಗಿಸಿ, ರೈತರನ್ನು ಗಂಭೀರವಾಗಿ ಗಾಯಗೊಳಿಸಿವೆ. ರೈತರು ತಮ್ಮ ಪ್ರತಿಭಟಿಸುವ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಲು ಸರ್ಕಾರಗಳು ಅನುಮತಿಸುತ್ತಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.