ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ, ಎಂ.ಎಂ. ಸುಂದರೇಶ್, ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠವು, ಸಂವಿಧಾನದ 104ನೇ ತಿದ್ದುಪಡಿ ಮೂಲಕ ಮತ್ತೆ ಹತ್ತು ವರ್ಷಗಳ ಕಾಲ ಈ ಸಮುದಾಯಗಳಿಗೆ ಮೀಸಲಾತಿ ಸೌಲಭ್ಯ ವಿಸ್ತರಿಸಿರುವ ಬಗ್ಗೆ ಪರಾಮರ್ಶೆ ನಡೆಸಲಿದೆ.