ಚೆನಾಬ್ ರೈಲ್ವೆ ಸೇತುವೆಯನ್ನು ಉದ್ಘಾಟಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರ ಧ್ವಜ ಹಿಡಿದು ಸೇತುವೆ ಮೇಲೆ ಶುಕ್ರವಾರ ನಡೆದರು
–ಪಿಟಿಐ ಚಿತ್ರ
ಚೆನಾಬ್ ರೈಲ್ವೆ ಸೇತುವೆಯನ್ನು ಉದ್ಘಾಟಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರ ಧ್ವಜ ಹಿಡಿದು ಸೇತುವೆ ಮೇಲೆ ಶುಕ್ರವಾರ ನಡೆದರು
–ಪಿಟಿಐ ಚಿತ್ರ
ಚೆನಾಬ್ ರೈಲ್ವೆ ಸೇತುವೆ ಉದ್ಘಾಟನೆಗೊಂಡ ನಂತರ ಸಂಚಾರ ಆರಂಭಿಸಿದ ವಂದೇ ಭಾರತ್ ರೈಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ಶುಕ್ರವಾರ ಮಾತನಾಡಿದರು
–ಪಿಟಿಐ ಚಿತ್ರ
ಜಮ್ಮು–ಕಾಶ್ಮೀರದ ಕಟ್ರಾ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿದರು. ಕೇಂದ್ರ ಸಚಿವರಾದ ಜಿತೇಂದ್ರ ಸಿಂಗ್ ಅಶ್ವಿನಿ ವೈಷ್ಣವ್ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಇದ್ದಾರೆ
–ಪಿಟಿಐ ಚಿತ್ರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.