ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಂದು ಭಾಗವಹಿಸಿದರು.
Published : 5 ಫೆಬ್ರುವರಿ 2025, 6:02 IST
Last Updated : 5 ಫೆಬ್ರುವರಿ 2025, 6:02 IST
ಫಾಲೋ ಮಾಡಿ
Comments
ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡುವುದು ಎಂದರೆ ಅದೊಂದು ಅಧ್ಯಾತ್ಮದ ಅನುಭೂತಿ. ಕೋಟಿ ಕೋಟಿ ಜನರಂತೆ ನಾನೂ ಪವಿತ್ರ ಸ್ನಾನ ಮಾಡಿದೆ. ನನ್ನೊಳಗೆ ಭಕ್ತಿ–ಭಾವ ತುಂಬಿಕೊಂಡಿತು. ಗಂಗಾ ಮಾತೆಯು ಎಲ್ಲರಿಗೂ ಶಾಂತಿ, ಜ್ಞಾನ, ಉತ್ತಮ ಆರೋಗ್ಯ ಮತ್ತು ಸೌಹಾರ್ದವನ್ನು ಕರುಣಿಸಲಿ.
–ನರೇಂದ್ರ ಮೋದಿ, ಪ್ರಧಾನಿ (‘ಎಕ್ಸ್‌’ನಲ್ಲಿನ ಪೋಸ್ಟ್‌)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT