<p><strong>ಪಟ್ನಾ</strong>: ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್ ಹಾಗೂ ಆರ್ಜೆಡಿಯು ಓಲೈಕೆ ರಾಜಕಾರಣದಲ್ಲಿ ನಂಬಿಕೆ ಹೊಂದಿದ್ದರೆ, ಪ್ರಧಾನಿ ನರೇಂದ್ರ ಮೋದಿ ಅವರು ಸಂತುಷ್ಟೀಕರಣ ರಾಜಕೀಯದಲ್ಲಿ ಭರವಸೆ ಹೊಂದಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ, ಬಿಹಾರದ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಶನಿವಾರ ಹೇಳಿದ್ದಾರೆ.</p>.ನೀತಿ ಸಂಹಿತೆ ಉಲ್ಲಂಘನೆ, ಬೆದರಿಕೆ ಆರೋಪ: ಚೌಹಾಣ್ ವಿರುದ್ಧ ಕ್ರಮಕ್ಕೆ ಆಗ್ರಹ.ಬಳ್ಳಾರಿ: ಪರಿಶಿಷ್ಟ ಜಾತಿ ಮಹಿಳೆಯ ಮನೆಗೆ ಯದುವೀರ್ ಭೇಟಿ. <p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ದೇಶದ ಜನರಿಗೆ ಒಳ್ಳೆಯ ಆಡಳಿತ ಕೊಡುವ ದೃಷ್ಟಿಯಲ್ಲಿ ಮುನ್ನೆಡೆದರೆ, ಕಾಂಗ್ರೆಸ್ ಹಾಗೂ ಆರ್ಜೆಡಿಯು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.</p>.ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ಮನೆಯಲ್ಲಿ ಎಸ್ಐಟಿ ತಂಡದಿಂದ ಸ್ಥಳ ಮಹಜರು.ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸಿ.ಎಂ ಸಿದ್ದರಾಮಯ್ಯ ಸೂಚನೆ.<p>ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಪಕ್ಷಗಳು ದೇಶದಲ್ಲಿ ಉತ್ತಮ ಆಡಳಿತ , ಅಭಿವೃದ್ಧಿ ವಿಚಾರ ಅಥವಾ ಭ್ರಷ್ಟಾಚಾರ ನಿರ್ಮೂಲನೆ ಕುರಿತು ಚಿಂತಿಸುವುದಿಲ್ಲ ಎಂದು ವಿಜಯ್ ಕುಮಾರ್ ಸಿನ್ಹಾ ಆರೋಪಿಸಿದ್ದಾರೆ.</p>.ಪ್ರಜ್ವಲ್ ಪ್ರಕರಣ | ಸಂತ್ರಸ್ತರ ನೆರವಿಗೆ ನಿಲ್ಲಿ: ಸಿಎಂಗೆ ರಾಹುಲ್ ಗಾಂಧಿ ಪತ್ರ.<p>ಬಿಜೆಪಿಯು ಸನಾತನ ಧರ್ಮವನ್ನು ಪ್ರಚಾರದ ಕಾರ್ಡ್ ಆಗಿ ಉಪಯೋಗಿಸುತ್ತಿದೆ ಎಂಬ ಆರ್ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರ ಹೇಳಿಕೆಗೆ ಉತ್ತರಿಸಿದ ಸಿನ್ಹಾ, ಇಂಡಿಯಾ ಮೈತ್ರಿಕೂಟವು ಅಧಿಕಾರ ಹಿಡಿಯುವ ಒಂದೇ ಉದ್ದೇಶ ಹೊಂದಿದೆ. ಆದರೆ ಪ್ರಧಾನಿ ಅವರು ‘ಮೋದಿ ಗ್ಯಾರಂಟಿ ‘ ಕುರಿತು ಮಾತನಾಡುತ್ತಿರುವ ವೇಳೆ ವಿರೋಧ ಪಕ್ಷಗಳ ನಾಯಕರು ಜಾತಿ ಹಾಗೂ ಧರ್ಮದ ಬಗ್ಗೆ ಮಾತನಾಡುತ್ತಾರೆ ಎಂದು ಸಿನ್ಹಾ ಹೇಳಿದ್ಧಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್ ಹಾಗೂ ಆರ್ಜೆಡಿಯು ಓಲೈಕೆ ರಾಜಕಾರಣದಲ್ಲಿ ನಂಬಿಕೆ ಹೊಂದಿದ್ದರೆ, ಪ್ರಧಾನಿ ನರೇಂದ್ರ ಮೋದಿ ಅವರು ಸಂತುಷ್ಟೀಕರಣ ರಾಜಕೀಯದಲ್ಲಿ ಭರವಸೆ ಹೊಂದಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ, ಬಿಹಾರದ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಶನಿವಾರ ಹೇಳಿದ್ದಾರೆ.</p>.ನೀತಿ ಸಂಹಿತೆ ಉಲ್ಲಂಘನೆ, ಬೆದರಿಕೆ ಆರೋಪ: ಚೌಹಾಣ್ ವಿರುದ್ಧ ಕ್ರಮಕ್ಕೆ ಆಗ್ರಹ.ಬಳ್ಳಾರಿ: ಪರಿಶಿಷ್ಟ ಜಾತಿ ಮಹಿಳೆಯ ಮನೆಗೆ ಯದುವೀರ್ ಭೇಟಿ. <p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ದೇಶದ ಜನರಿಗೆ ಒಳ್ಳೆಯ ಆಡಳಿತ ಕೊಡುವ ದೃಷ್ಟಿಯಲ್ಲಿ ಮುನ್ನೆಡೆದರೆ, ಕಾಂಗ್ರೆಸ್ ಹಾಗೂ ಆರ್ಜೆಡಿಯು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.</p>.ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ಮನೆಯಲ್ಲಿ ಎಸ್ಐಟಿ ತಂಡದಿಂದ ಸ್ಥಳ ಮಹಜರು.ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸಿ.ಎಂ ಸಿದ್ದರಾಮಯ್ಯ ಸೂಚನೆ.<p>ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಪಕ್ಷಗಳು ದೇಶದಲ್ಲಿ ಉತ್ತಮ ಆಡಳಿತ , ಅಭಿವೃದ್ಧಿ ವಿಚಾರ ಅಥವಾ ಭ್ರಷ್ಟಾಚಾರ ನಿರ್ಮೂಲನೆ ಕುರಿತು ಚಿಂತಿಸುವುದಿಲ್ಲ ಎಂದು ವಿಜಯ್ ಕುಮಾರ್ ಸಿನ್ಹಾ ಆರೋಪಿಸಿದ್ದಾರೆ.</p>.ಪ್ರಜ್ವಲ್ ಪ್ರಕರಣ | ಸಂತ್ರಸ್ತರ ನೆರವಿಗೆ ನಿಲ್ಲಿ: ಸಿಎಂಗೆ ರಾಹುಲ್ ಗಾಂಧಿ ಪತ್ರ.<p>ಬಿಜೆಪಿಯು ಸನಾತನ ಧರ್ಮವನ್ನು ಪ್ರಚಾರದ ಕಾರ್ಡ್ ಆಗಿ ಉಪಯೋಗಿಸುತ್ತಿದೆ ಎಂಬ ಆರ್ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರ ಹೇಳಿಕೆಗೆ ಉತ್ತರಿಸಿದ ಸಿನ್ಹಾ, ಇಂಡಿಯಾ ಮೈತ್ರಿಕೂಟವು ಅಧಿಕಾರ ಹಿಡಿಯುವ ಒಂದೇ ಉದ್ದೇಶ ಹೊಂದಿದೆ. ಆದರೆ ಪ್ರಧಾನಿ ಅವರು ‘ಮೋದಿ ಗ್ಯಾರಂಟಿ ‘ ಕುರಿತು ಮಾತನಾಡುತ್ತಿರುವ ವೇಳೆ ವಿರೋಧ ಪಕ್ಷಗಳ ನಾಯಕರು ಜಾತಿ ಹಾಗೂ ಧರ್ಮದ ಬಗ್ಗೆ ಮಾತನಾಡುತ್ತಾರೆ ಎಂದು ಸಿನ್ಹಾ ಹೇಳಿದ್ಧಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>