‘ಇಂಡಿಯಾ‘ ಮೈತ್ರಿಕೂಟವನ್ನು ಸನಾತನ ವಿರೋಧಿ, ರಾಷ್ಟ್ರೀಯ ವಿರೋಧಿ ಎಂದು ವಾಗ್ದಾಳಿ ನಡೆಸಿದ ನಡ್ಡಾ, ಸೋನಿಯಾ ನೇತೃತ್ವದ ಯುಪಿಎ ಸರ್ಕಾರವು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅಫಿಡವಿಟ್ನಲ್ಲಿ ರಾಮ ಕಾಲ್ಪನಿಕ ಎಂದು ಹೇಳಿತ್ತು. ಆದರೆ ಅಯೋಧ್ಯೆಯಲ್ಲಿ ರಾಮಮಂದಿರವನ್ನು ಮೋದಿ ಸರ್ಕಾರ ನಿರ್ಮಿಸಿದೆ ಎಂದು ತಿಳಿಸಿದ್ದಾರೆ.
‘ಇಂಡಿಯಾ ಮೈತ್ರಿಕೂಟ‘ವೆಂದರೆ ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವರನ್ನು ರಕ್ಷಿಸುವ ಮೈತ್ರಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.