<p><strong>ಭೋಪಾಲ್</strong>: ಮಧ್ಯಪ್ರದೇಶದ ಖಜುರಾಹೊದಲ್ಲಿ ಕೆನ್-ಬೆಟ್ವಾ ನದಿಗಳ ಜೋಡಣೆ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.</p><p>ಇದೇ ಸಂದರ್ಭದಲ್ಲಿ ಖಾಂಡ್ವಾ ಜಿಲ್ಲೆಯ ಓಂಕಾರೇಶ್ವರ ತೇಲುವ ಸೌರ ಯೋಜನೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ವರ್ಚುವಲ್ ಆಗಿ ಉದ್ಘಾಟಿಸಿದರು.</p>.Stampede Case: ತಪ್ಪು ಮಾಹಿತಿ,ವಿಡಿಯೊ ಹಂಚದಂತೆ ಹೈದರಾಬಾದ್ ಪೊಲೀಸ್ ಎಚ್ಚರಿಕೆ.ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ. <p>ಕೆನ್-ಬೆಟ್ವಾ ನದಿಗಳ ಜೋಡಣೆ ಯೋಜನೆಯಿಂದ ವಾರ್ಷಿಕ 10.62 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದ್ದು, ಮಧ್ಯಪ್ರದೇಶದ ಮತ್ತು ಉತ್ತರ ಪ್ರದೇಶದ ಸುಮಾರು 62 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಕೆಯಾಗುತ್ತದೆ. ಜತೆಗೆ, 103 ಮೆಗಾವಾಟ್ ಜಲವಿದ್ಯುತ್ ಉತ್ಪಾದನೆಯಾಗುತ್ತದೆ. ಈ ಯೋಜನೆಗೆ ಸುಮಾರು ₹44,605 ಕೋಟಿ ವೆಚ್ಚವಾಗುತ್ತದೆ ಎನ್ನಲಾಗಿದೆ.</p><p>ಈ ಯೋಜನೆಯು ನೀರಿನ ಕೊರತೆಯಿಂದ ಬಳಲುತ್ತಿರುವ ಬುಂದೇಲ್ಖಂಡ್ನ ಪ್ರದೇಶಕ್ಕೆ, ವಿಶೇಷವಾಗಿ ಪನ್ನಾ, ಟಿಕಮ್ಗಡ, ಛತ್ತರ್ಪುರ್, ಸಾಗರ್, ದಮೋಹ್, ದಾಟಿಯಾ, ವಿದಿಶಾ, ಶಿವಪುರಿ ಮತ್ತು ಮಧ್ಯಪ್ರದೇಶದ ರೈಸನ್ ಮತ್ತು ಉತ್ತರ, ಬಾಂಡಾ, ಮಹೋಬಾ, ಝಾನ್ಸಿ ಮತ್ತು ಲಲಿತಪುರ ಜಿಲ್ಲೆಗಳಿಗೆ ಪ್ರಯೋಜನವಾಗಲಿದೆ ಎಂದು ತಿಳಿದು ಬಂದಿದೆ.</p><p>ಮಾಜಿ ಪ್ರಧಾನಿ ದಿವಗಂತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಅಂಚೆಚೀಟಿ ಮತ್ತು ನಾಣ್ಯವನ್ನು ಮೋದಿ ಬಿಡುಗಡೆ ಮಾಡಿದರು.</p> .ನಕ್ಸಲಿಸಂ ವಿರುದ್ಧ ಸಿಆರ್ಪಿಎಫ್ ಯೋಧರ ಕಾರ್ಯ ಶ್ಲಾಘನೀಯ: ಅಮಿತ್ ಶಾ.72 ಮಂದಿ ಇದ್ದ ಅಜರ್ಬೈಜಾನ್ ವಿಮಾನ ಕಜಕಿಸ್ತಾನದಲ್ಲಿ ಪತನ: 12 ಮಂದಿ ಸುರಕ್ಷಿತ.Boxing Day Test: ಕಳಪೆ ಲಯದಲ್ಲಿರುವ ವಿರಾಟ್ ಬೆನ್ನಿಗೆ ನಿಂತ ರೋಹಿತ್.IND vs AUS: ಬಾಕ್ಸಿಂಗ್ ಡೇ ಟೆಸ್ಟ್ಗೆ ಆಸ್ಟ್ರೇಲಿಯಾ ಹನ್ನೊಂದರ ಬಳಗ ಪ್ರಕಟ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್</strong>: ಮಧ್ಯಪ್ರದೇಶದ ಖಜುರಾಹೊದಲ್ಲಿ ಕೆನ್-ಬೆಟ್ವಾ ನದಿಗಳ ಜೋಡಣೆ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.</p><p>ಇದೇ ಸಂದರ್ಭದಲ್ಲಿ ಖಾಂಡ್ವಾ ಜಿಲ್ಲೆಯ ಓಂಕಾರೇಶ್ವರ ತೇಲುವ ಸೌರ ಯೋಜನೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ವರ್ಚುವಲ್ ಆಗಿ ಉದ್ಘಾಟಿಸಿದರು.</p>.Stampede Case: ತಪ್ಪು ಮಾಹಿತಿ,ವಿಡಿಯೊ ಹಂಚದಂತೆ ಹೈದರಾಬಾದ್ ಪೊಲೀಸ್ ಎಚ್ಚರಿಕೆ.ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ. <p>ಕೆನ್-ಬೆಟ್ವಾ ನದಿಗಳ ಜೋಡಣೆ ಯೋಜನೆಯಿಂದ ವಾರ್ಷಿಕ 10.62 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದ್ದು, ಮಧ್ಯಪ್ರದೇಶದ ಮತ್ತು ಉತ್ತರ ಪ್ರದೇಶದ ಸುಮಾರು 62 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಕೆಯಾಗುತ್ತದೆ. ಜತೆಗೆ, 103 ಮೆಗಾವಾಟ್ ಜಲವಿದ್ಯುತ್ ಉತ್ಪಾದನೆಯಾಗುತ್ತದೆ. ಈ ಯೋಜನೆಗೆ ಸುಮಾರು ₹44,605 ಕೋಟಿ ವೆಚ್ಚವಾಗುತ್ತದೆ ಎನ್ನಲಾಗಿದೆ.</p><p>ಈ ಯೋಜನೆಯು ನೀರಿನ ಕೊರತೆಯಿಂದ ಬಳಲುತ್ತಿರುವ ಬುಂದೇಲ್ಖಂಡ್ನ ಪ್ರದೇಶಕ್ಕೆ, ವಿಶೇಷವಾಗಿ ಪನ್ನಾ, ಟಿಕಮ್ಗಡ, ಛತ್ತರ್ಪುರ್, ಸಾಗರ್, ದಮೋಹ್, ದಾಟಿಯಾ, ವಿದಿಶಾ, ಶಿವಪುರಿ ಮತ್ತು ಮಧ್ಯಪ್ರದೇಶದ ರೈಸನ್ ಮತ್ತು ಉತ್ತರ, ಬಾಂಡಾ, ಮಹೋಬಾ, ಝಾನ್ಸಿ ಮತ್ತು ಲಲಿತಪುರ ಜಿಲ್ಲೆಗಳಿಗೆ ಪ್ರಯೋಜನವಾಗಲಿದೆ ಎಂದು ತಿಳಿದು ಬಂದಿದೆ.</p><p>ಮಾಜಿ ಪ್ರಧಾನಿ ದಿವಗಂತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಅಂಚೆಚೀಟಿ ಮತ್ತು ನಾಣ್ಯವನ್ನು ಮೋದಿ ಬಿಡುಗಡೆ ಮಾಡಿದರು.</p> .ನಕ್ಸಲಿಸಂ ವಿರುದ್ಧ ಸಿಆರ್ಪಿಎಫ್ ಯೋಧರ ಕಾರ್ಯ ಶ್ಲಾಘನೀಯ: ಅಮಿತ್ ಶಾ.72 ಮಂದಿ ಇದ್ದ ಅಜರ್ಬೈಜಾನ್ ವಿಮಾನ ಕಜಕಿಸ್ತಾನದಲ್ಲಿ ಪತನ: 12 ಮಂದಿ ಸುರಕ್ಷಿತ.Boxing Day Test: ಕಳಪೆ ಲಯದಲ್ಲಿರುವ ವಿರಾಟ್ ಬೆನ್ನಿಗೆ ನಿಂತ ರೋಹಿತ್.IND vs AUS: ಬಾಕ್ಸಿಂಗ್ ಡೇ ಟೆಸ್ಟ್ಗೆ ಆಸ್ಟ್ರೇಲಿಯಾ ಹನ್ನೊಂದರ ಬಳಗ ಪ್ರಕಟ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>