ಜಾರ್ಖಂಡ್ ರಾಜ್ಯ ಐತಿಹಾಸಿಕವಾಗಿ ಮತ್ತು ವಿಶಿಷ್ಟ ಸಂಸ್ಕೃತಿಯಿಂದ ಗುರುತಿಸಿಕೊಂಡಿದೆ ಎಂದು ಬಣ್ಣಿಸಿದ ಪ್ರಧಾನಿ, ’ಭಗವಾನ್ ಬಿರ್ಸಾ ಮುಂಡಾ ಅವರು ಜನಿಸಿದ ಈ ನೆಲದಲ್ಲಿ ಅಭಿವೃದ್ಧಿ ಕಾರ್ಯಗಳು ಮುನ್ನಡೆಯಲಿ‘ ಎಂದು ಅವರು ಹಾರೈಸಿದರು.
ಈ ವೇಳೆ ಮುಖ್ಯಮಂತ್ರಿ ಹೇಮಂತ್ ಸೊರೆನ್, ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಮತ್ತು ಕೇಂದ್ರ ಸಚಿವ ಅರ್ಜುನ್ ಮುಂಡಾ ಇದ್ದರು.