‘ಬಾಪು ಅವರ ಪುಣ್ಯ ತಿಥಿಯಂದು ನಾನು ಅವರಿಗೆ ನಮಸ್ಕರಿಸುತ್ತೇನೆ ಮತ್ತು ಅವರ ಆಳವಾದ ಚಿಂತನೆಗಳನ್ನು ನೆನಪಿಸಿಕೊಳ್ಳುತ್ತೇನೆ. ನಮ್ಮ ರಾಷ್ಟ್ರದ ಸೇವೆಯಲ್ಲಿ ಹುತಾತ್ಮರಾದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ ಮತ್ತು ಅವು ಅಭಿವೃದ್ಧಿಗಾಗಿ ಕೆಲಸ ಮಾಡುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತಲೇ ಇರುತ್ತವೆ’ಎಂದು ಮೋದಿ ಟ್ವೀಟ್ ಮಾಡಿದ್ದಾರೆ.