ಸೋಮವಾರ, 9 ಫೆಬ್ರುವರಿ 2026
×
ADVERTISEMENT
ADVERTISEMENT

ಕಾಂಗ್ರೆಸ್ ಅಸ್ಸಾಂ ಭೂಮಿಯನ್ನು ನುಸುಳುಕೋರರಿಗೆ ಬಿಟ್ಟುಕೊಟ್ಟಿದೆ: ಮೋದಿ ಆರೋಪ

Published : 18 ಜನವರಿ 2026, 11:15 IST
Last Updated : 18 ಜನವರಿ 2026, 11:15 IST
ಫಾಲೋ ಮಾಡಿ
Comments
ನುಸುಳುಕೋರರಿಗೆ ಅಸ್ಸಾಂ ಭೂಮಿ ಬಿಟ್ಟುಕೊಟ್ಟಿದ್ದ ಕಾಂಗ್ರೆಸ್‌!
‘ಈಶಾನ್ಯ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಚುನಾವಣೆ ಸಮಯದಲ್ಲಿ ಮತ ಪಡೆಯುವುದಕ್ಕಾಗಿ ಅಸ್ಸಾಂನ ಭೂಮಿಯನ್ನು ನುಸುಳುಕೋರರಿಗೆ ಬಿಟ್ಟುಕೊಟ್ಟಿತ್ತು’ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು. ಚುನಾವಣೆ ನಡೆಯಲಿರುವ ಅಸ್ಸಾಂಗೆ ಭೇಟಿ ನೀಡಿದ ನರೇಂದ್ರ ಮೋದಿ ಅವರು ಇಲ್ಲಿ ಆಯೋಜಿಸಿದ್ದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದಾಗ ಒಳನುಸುಳುವಿಕೆ ಹೆಚ್ಚುತ್ತಿತ್ತು. ಅಕ್ರಮ ವಲಸಿಗರು ಕಾಡುಪ್ರಾಣಿಗಳ ಕಾರಿಡಾರ್‌ಗಳು ಮತ್ತು ಸಾಂಪ್ರದಾಯಿಕ ಸಂಸ್ಥೆಗಳನ್ನು ಅತಿಕ್ರಮಿಸಿಕೊಳ್ಳುವ ಪ್ರಮಾಣವೂ ಹೆಚ್ಚಾಗಿತ್ತು’ ಎಂದು ಪ್ರಧಾನಿ ದೂರಿದರು..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT