<p><strong>ನವದೆಹಲಿ:</strong> ಪಶ್ಚಿಮ ಎಷ್ಯಾದಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರ ಜೊತೆ ಚರ್ಚಿಸಿದ್ದಾರೆ.</p>.ಇರಾನ್ ಮೇಲೆ ದಾಳಿ ನಡೆಸಲು ಆಂಥ್ರೋಪಿಕ್ನ ‘ಕ್ಲಾಡ್’ ಎ.ಐ ಬಳಸಿದ ಅಮೆರಿಕ.<p>ಉಭಯ ನಾಯಕರ ನಡುವೆ ದೂರವಾಣಿಯಲ್ಲಿ ಮಾತುಕತೆ ನಡೆದಿದೆ. ಈ ವಿಷಯನ್ನು ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.</p><p>‘ಪ್ರಾದೇಶಿಕ ಪರಿಸ್ಥಿತಿಯ ಕುರಿತು ಚರ್ಚಿಸಲು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಲಾಯಿತು’ ಎಂದು ಮೋದಿ ಬರೆದುಕೊಂಡಿದ್ದಾರೆ.</p>.KIA: ಇರಾನ್–ಇಸ್ರೇಲ್ ಸಂಘರ್ಷದಿಂದಾಗಿ 37 ವಿಮಾನ ಹಾರಾಟ ರದ್ದು.<p>‘ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತದ ಕಳವಳವನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾಗರಿಕರ ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಒತ್ತಾಯಿಸಿದ್ದಾರೆ. </p><p>ಆದಷ್ಟು ಬೇಗ ಸಂಘರ್ಷ ನಿಲ್ಲಿಸಬೇಕು ಎಂದೂ ಮೋದಿ ಆಗ್ರಹಿಸಿದ್ದಾರೆ.</p> .ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ ಸೇರಿದಂತೆ ಈ ದಿನದ ಟಾಪ್ 10 ಸುದ್ದಿಗಳು....<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಶ್ಚಿಮ ಎಷ್ಯಾದಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರ ಜೊತೆ ಚರ್ಚಿಸಿದ್ದಾರೆ.</p>.ಇರಾನ್ ಮೇಲೆ ದಾಳಿ ನಡೆಸಲು ಆಂಥ್ರೋಪಿಕ್ನ ‘ಕ್ಲಾಡ್’ ಎ.ಐ ಬಳಸಿದ ಅಮೆರಿಕ.<p>ಉಭಯ ನಾಯಕರ ನಡುವೆ ದೂರವಾಣಿಯಲ್ಲಿ ಮಾತುಕತೆ ನಡೆದಿದೆ. ಈ ವಿಷಯನ್ನು ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.</p><p>‘ಪ್ರಾದೇಶಿಕ ಪರಿಸ್ಥಿತಿಯ ಕುರಿತು ಚರ್ಚಿಸಲು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಲಾಯಿತು’ ಎಂದು ಮೋದಿ ಬರೆದುಕೊಂಡಿದ್ದಾರೆ.</p>.KIA: ಇರಾನ್–ಇಸ್ರೇಲ್ ಸಂಘರ್ಷದಿಂದಾಗಿ 37 ವಿಮಾನ ಹಾರಾಟ ರದ್ದು.<p>‘ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತದ ಕಳವಳವನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾಗರಿಕರ ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಒತ್ತಾಯಿಸಿದ್ದಾರೆ. </p><p>ಆದಷ್ಟು ಬೇಗ ಸಂಘರ್ಷ ನಿಲ್ಲಿಸಬೇಕು ಎಂದೂ ಮೋದಿ ಆಗ್ರಹಿಸಿದ್ದಾರೆ.</p> .ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ ಸೇರಿದಂತೆ ಈ ದಿನದ ಟಾಪ್ 10 ಸುದ್ದಿಗಳು....<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>