ಯಾರಿಗೆ ಏನು ಸಿಗುತ್ತದೆ ಎಂಬುದನ್ನೂ ನಾವು ಎಚ್ಚರಿಕೆಯಿಂದ ಪರಿಶೀಲಿಸುತ್ತೇವೆ. ಬಡವರು, ಹಸಿವಿನಿಂದ ಕಂಗೆಟ್ಟಿರುವವರು ಮತ್ತು ಕೆಲಸದ ಸ್ಥಳಗಳಿಂದ ಬೇರ್ಪಟ್ಟು ನೂರಾರು ಕಿಲೋ ಮೀಟರ್ ದೂರ ನಡೆದು ತವರು ರಾಜ್ಯಗಳಿಗೆ ತೆರಳಿರುವ ವಲಸೆ ಕಾರ್ಮಿಕರಿಗೆ ಏನು ಸಿಗಬಹುದು ಎಂಬುದನ್ನು ಮೊದಲು ಗಮನಿಸುತ್ತೇವೆ ಎಂದು ಮತ್ತೊಂದು ಟ್ವೀಟ್ನಲ್ಲಿ ಅವರು ಉಲ್ಲೇಖಿಸಿದ್ದಾರೆ.